BIGG NEWS: ಮಂಗಳೂರಿನಲ್ಲಿ ಅಕ್ರಮ ಕಸಾಯಿ ಖಾನೆಗೆ ಹಿಂದೂ ಜಾಗರಣಾ ವೇದಿಕೆ ದಾಳಿ; ಆರೋಪಿ ಪೊಲೀಸರ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಅಲಂಗಾರು ಬಳಿ ಬೆಳ್ಳಂಬೆಳಗ್ಗೆ ಅಕ್ರಮ ಕಸಾಯಿ ಖಾನೆ ಗೆ ಹಿಂದೂ ಜಾಗರಣಾ ವೇದಿಕೆ ದಾಳಿ ನಡೆಸಿದ್ದಾರೆ.   BIGG NEWS: ಜವಾಬ್ದಾರಿ ಸ್ಥಾನದಲ್ಲಿರುವವರು ಬಾಯಿ ಚಪಲಕ್ಕೆ ಮಾತನಾಡಬೇಡಿ; ಬಸವಜಯಮೃತ್ಯುಂಜಯ ಸ್ವಾಮೀಜಿಗೆ ಮುರುಗೇಶ್ ನಿರಾಣಿ ಸವಾಲು ಅಕ್ರಮ ಕಸಾಯಿ ಖಾನೆ ಮೇಲೆ ಬೆಳಿಗ್ಗೆ 4 ಗಂಟೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ವಧೆ ಮಾಡಲು ತಂದಿದ್ದ 4 ಗೋವು ಮತ್ತು ಭಾರೀ ಪ್ರಮಾಣ ಮಾಂಸ, ದನದ ತಲೆ ಭಾಗಗಳು ಪತ್ತೆಯಾಗಿವೆ. ಈ … Continue reading BIGG NEWS: ಮಂಗಳೂರಿನಲ್ಲಿ ಅಕ್ರಮ ಕಸಾಯಿ ಖಾನೆಗೆ ಹಿಂದೂ ಜಾಗರಣಾ ವೇದಿಕೆ ದಾಳಿ; ಆರೋಪಿ ಪೊಲೀಸರ ವಶಕ್ಕೆ