ಬೆಂಗಳುರು : ಸಿಲಿಕಾನ್ ಸಿಟಿಯ ಕೆ.ಆರ್ ಪುರಂನ ಪ್ರಿಯಾಂಕ ನಗರದಲ್ಲಿ ಕ್ಷುಲಕ ಕಾರಣಕ್ಕೆ ಅಣ್ಣನಿಂದಲೇ ತಮ್ಮನ ಬರ್ಬರ ಕೊಲೆ ಗೈದ ಘಟನೆ ಬೆಳಕಿಗೆ ಬಂದಿದೆ.
ಗುರಾಯಿಸಿದ ಎಂಬ ಕಾರಣಕ್ಕೆ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಅಣ್ಣ ರಾಮಕೃಷ್ಣನಿಂದ ತಮ್ಮ ಬಾಲು ಎಂಬಾತನ್ನು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿ ಪೊಲೀಸ್ ಠಾಣೆಗೆ ರಾಮಕೃಷ್ಣ ಶರಣಾಗಿದ್ದಾನೆ.ಕೆ.ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.