ಕೊಡಗು: 2022-23ನೇ ಸಾಲಿನ ಅಪ್ಪಾಚಟ್ಟೋಳಂಡ ಹಾಕಿ ಪಂದ್ಯಾವಳಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೌಟುಂಬಿಕ ಸಂಬಂಧಗಳು ಮರೆಯಾಗುತ್ತಿರುವ ಈ ಸಂದರ್ಭದಲ್ಲಿ ಹಾಕಿ ಉತ್ಸವವು ಕುಟುಂಬ ಸಂಬಂಧಗಳನ್ನು ಮರುಸ್ಥಾಪಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಕೊಡವ ಕುಟುಂಬಗಳು ಆಯೋಜಿಸಿರುವ ಪಂದ್ಯಾವಳಿ ವಿಶೇಷವಾಗಿದೆ. ಈ ಕುಟುಂಬಗಳು ಉತ್ತಮ ಸಂಬಂಧವನ್ನು ಹೊಂದಿವೆ. ಕೊಡವರ ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳು ಅವರ ವಿಶೇಷ ಉಡುಗೆ-ತೊಡುಗೆಗಳು ಎಲ್ಲರನ್ನೂ ಒಂದುಗೂಡಿಸುತ್ತದೆ ಎಂದರು.
ಕಳೆದ 23 ವರ್ಷಗಳಿಂದ ಈ ಪಂದ್ಯಾವಳಿ ನಡೆಯುತ್ತಿರುವುದು ಸಂತಸ ತಂದಿದೆ. ಕುಟುಂಬಗಳು ಒಗ್ಗೂಡಬೇಕು, ಬಾಂಧವ್ಯ ವೃದ್ಧಿಯಾಗಬೇಕು. ಇದು ಭಾರತದ ಸಂಸ್ಕೃತಿ. ಇಂತಹ ಪಂದ್ಯಾವಳಿ ಜಗತ್ತಿನಲ್ಲಿ ಎಲ್ಲಿಯೂ ಕಾಣಸಿಗುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.
ಮಹಿಳಾ ಉದ್ಯೋಗಿಗಳಿಗೆ ಮಗುವಿನ ಜನನದ ನಂತರವೂ ಹೆರಿಗೆ ರಜೆ ಹಕ್ಕಿದೆ, ಹೈಕೋರ್ಟ್ ಮಹತ್ವದ ತೀರ್ಪು
BIGG NEWS : ಕೋಲಾರದಲ್ಲಿ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮಹಿಳಾ ಉದ್ಯೋಗಿಗಳಿಗೆ ಮಗುವಿನ ಜನನದ ನಂತರವೂ ಹೆರಿಗೆ ರಜೆ ಹಕ್ಕಿದೆ, ಹೈಕೋರ್ಟ್ ಮಹತ್ವದ ತೀರ್ಪು
BIGG NEWS : ಕೋಲಾರದಲ್ಲಿ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ