BIGG NEWS: ದಾವಣಗೆರೆಯಲ್ಲಿ ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ; ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಶಾಲೆಗೆ ಬೀಜ ಜಡಿದು ಶಿಕ್ಷಕರು ಮೋಜು-ಮಸ್ತಿಗಾಗಿ ಪ್ರವಾಸಕ್ಕೆ ತೆರಳಿದ್ದಾರೆ. BIGG NEWS: ರಾಜ್ಯ ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್: ಕೊಡಗಿನಲ್ಲಿ 2 ಕ್ಷೇತ್ರಗಳಿಗೆ 9 ಜನರಿಂದ ಅರ್ಜಿ ಕರ್ನಾಟಕ ಪಬ್ಲಿಕ್‌ ಶಾಲೆಯ ಶಿಕ್ಷಕರು ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೆ ನವೆಂಬರ್‌ 12 ರಂದು ಶನಿವಾರ ಮಕ್ಕಳಿಗೆ ರಜೆ ಘೋಷಿಸಿ ಆಂಡೇಲಿ ಪ್ರವಾಸಕ್ಕೆ ಹೋಗಿದ್ದಾರೆ. ಈ ಗಟನೆ ತಡವಾಗಿ ಬೆಳಕಿಗೆ ಬಂದಿದೆ. ಶೈಕ್ಷಣಿಕ ಪ್ರವಾಸಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಬೇಕಿದ್ದ ಶಿಕ್ಷಕರು … Continue reading BIGG NEWS: ದಾವಣಗೆರೆಯಲ್ಲಿ ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ; ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ