Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM

BIG NEWS : ಈ ಮೂರು ನಗರಗಳಲ್ಲಿ ಮುಂದಿನ ‘IPL’ ಪಂದ್ಯ ನಡೆಸಲು ನಿರ್ಧರಿಸಿದ ‘BCCI’

10/05/2025 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ಮನೆಯಲ್ಲಿ ಜಗಳ ಜಾಸ್ತಿ ಇದ್ರೆ ಈವತ್ತೆ ಈ ಕೆಲಸ ಮಾಡಿರಿ | Astrology
KARNATAKA

ನಿಮ್ಮ ಮನೆಯಲ್ಲಿ ಜಗಳ ಜಾಸ್ತಿ ಇದ್ರೆ ಈವತ್ತೆ ಈ ಕೆಲಸ ಮಾಡಿರಿ | Astrology

By kannadanewsnow5715/09/2024 8:28 AM
kannada astrology ganapathi

ನಿಮ್ಮ ಮನೆಯಲ್ಲಿ ಜಗಳ ಜಾಸ್ತಿ ಇದ್ರೆ ಈವತ್ತೆ ಈ ಕೆಲಸ ಮಾಡಿರಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮನೆಯೆಂದ ಮೇಲೆ ಅಲ್ಲಿ ಸುಖ ಶಾಂತಿ ನೆಮ್ಮದಿಯ ವಾತಾವರಣ ಇರಬೇಕು ಎಂದು ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಬಯಸುತ್ತಾನೆ,

ಆದರೆ ಕೆಲವೊಂದು ವಸ್ತುಗಳು ನಮ್ಮ ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ನಕಾರಾತ್ಮಕತೆ, ಕೆಟ್ಟ ರೀತಿಯ ಪ್ರಭಾವಗಳು ಬೀರುವ ಸಾಧ್ಯತೆ ಇದೆ ಆದ್ದರಿಂದ ನಾವು ತುಂಬಾ ಎಚ್ಚರದಿಂದ ಇರಬೇಕು. ಯಾವುದೇ ಕೆಲಸ ಮಾಡುತ್ತಿರಾ ಎಂದರೆ ನೀವು ಅದರ ಕಡೆ ಹೆಚ್ಚು ಗಮನ ಕೊಡಬೇಕು.

ಮನೆಯಲ್ಲಿ ಈ ಕೆಲವೊಂದು ಇಷ್ಟು ವಸ್ತುಗಳು ಇರುವುದರಿಂದ ಮನೆಯಲ್ಲಿ ಜಗಳಗಳು ಮತ್ತು ಕೆಲವೊಂದು ರೀತಿಯ ಮನಸ್ಸಿಗೆ ಹಾನಿಗಳು ಉಂಟಾಗುತ್ತದೆ, ಆದ್ದರಿಂದ ನೀವು ಈಗಲೇ ಆ ವಸ್ತುಗಳನ್ನ ಮನೆಯಿಂದ ಹೊರಹಾಕಿ.

ಮೂರು ಅಂಶಗಳು ತುಂಬಾ ಪ್ರಮುಖವಾಗಿರುತ್ತದೆ ಮನೆಯಲ್ಲಿರುವ ಬಣ್ಣ ಕೂಡ ಮನೆಯಲ್ಲಿರುವಂತಹ ಒಳ್ಳೆಯ ಸಂಗತಿಯನ್ನು ಸೂಚಿಸುತ್ತದೆ ಮತ್ತು ಇರುವಂತಹ ವಾತಾವರಣ ಹಾಗೂ ನಿಮ್ಮ ಮನೆಯಲ್ಲಿ ಇರುವಂತಹ ಜನರು ಇವುಗಳು ತುಂಬಾ ಪ್ರಮುಖವಾಗಿರುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಈ ಮೂರು ಸಂಗತಿಗಳಲ್ಲಿ ಎರಡು ಅಂಶವಾದರೂ ಕೂಡ ಸರಿಯಾಗಿರಬೇಕು ಇವುಗಳು ಇದ್ದರೆ ಮಾತ್ರ ಮನೆಯ ವಾತಾವರಣ ಉತ್ತಮವಾಗಿರುತ್ತದೆ, ಯಾವುದೇ ಕಾರಣಕ್ಕೂ ಜಗಳ ಎಂಬುದು ಆಗುವುದಿಲ್ಲ, ಸುಖ ಸಂತೋಷ ಎಂಬುದು ನೆಲೆಸಲು ಸಾಧ್ಯವಾಗುತ್ತದೆ.

ನಾವು ಕೆಲವೊಂದು ಬಾರಿ ಮನೆಗೆ ತರುವಂತಹ ವಸ್ತುಗಳಾಗಿರಬಹುದು ಅಥವಾ ನಮ್ಮ ಮನೆಗೆ ಬರುವಂತಹ ವ್ಯಕ್ತಿಯಿಂದಲೂ ಕೂಡ ಮನೆಯಲ್ಲಿರುವಂತಹ ವಾತಾವರಣವು ಸಾಕಷ್ಟು ರೀತಿ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಮನೆಗೆ ಯಾವಾಗಲೂ ಕೂಡ ತಿಳಿಯಾದ ಬಣ್ಣ ಅಥವಾ ಒಂದು ಸುಂದರವಾದ ಬಣ್ಣವನ್ನು ನೀವು ಹಾಕುವುದರಿಂದ ಅಥವಾ ಮಾಡುವುದರಿಂದ ತುಂಬಾ ಶುಭವಾಗುತ್ತದೆ. ಮನೆಯಲ್ಲಿ ಸಾಕಷ್ಟು ರೀತಿಯ ಒಳ್ಳೆಯ ಅಂಶಗಳನ್ನು ನೀವು ಪರಿಗಣನೆಗೆ ತೆಗೆದುಕೊಳ್ಳಬಹುದು

ಅಡುಗೆ ಮನೆಗೆ ಕಿತ್ತಳೆಯ ಬಣ್ಣವನ್ನು ನೀವು ಬಳಿಯುವುದರಿಂದ ತುಂಬಾ ಒಳಿತಾಗುತ್ತದೆ ಮತ್ತು ಮನೆಯಲ್ಲಿ ಎಲ್ಲಾ ರೀತಿಯ ಶುಭಫಲವನ್ನು ನೀವು ಕಾಣಲು ಸಾಧ್ಯವಾಗುತ್ತದೆ. ನಿಮ್ಮ ಮನೆಯ ರೂಮ್ ಗಳಲ್ಲಿ ಬಿಳಿ ಬಣ್ಣ ಅಥವಾ ಗುಲಾಬಿ ಬಣ್ಣ, ಹಸಿರು ಬಣ್ಣ, ತಿಳಿಯಾದ ಬಣ್ಣವನ್ನು ಹಾಕಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮನೆಯಲ್ಲಿ ಯಾವಾಗಲೂ ಕೂಡ ಉಪಯೋಗಕ್ಕೆ ಬರುವಂತಹ ವಸ್ತುಗಳನ್ನು ಇಟ್ಟುಕೊಳ್ಳುವುದು ಉತ್ತಮ, ಯಾವುದೇ ಕಾರಣಕ್ಕೂ ಕೂಡ ಅನುಪಯುಕ್ತ ವಸ್ತುಗಳನ್ನು ಇಟ್ಟುಕೊಳ್ಳಬೇಡಿ ಇದರಿಂದ ಮನೆಯಲ್ಲಿ ನಕಾರಾತ್ಮಕತೆಯ ಜೊತೆಯಲ್ಲಿ ಮನೆಯ ವಾತಾವರಣ ಅಶುದ್ಧವಾಗುವ ಸಾಧ್ಯತೆ ಇದೆ.
ಮನೆಯಲ್ಲಿ ಯಾವಾಗಲೂ ಕೂಡ ಸ್ವಚ್ಛವಾದಂತಹ ಆಹಾರ ಪದ್ಧತಿಯನ್ನು ಇಟ್ಟುಕೊಳ್ಳುವುದು ಉತ್ತಮ, ಹಳಸಿದ ಆಹಾರಗಳನ್ನು ಇಟ್ಟುಕೊಳ್ಳುವುದರಿಂದ ಮನೆಯ ಮೇಲೆ ಸಾಕಷ್ಟು ನಕಾರಾತ್ಮಕತೆ ಉಂಟುಮಾಡುತ್ತದೆ. ಮನೆಯಲ್ಲಿರುವ ವ್ಯಕ್ತಿಗಳು ಕೂಡ ಮನೆಯ ನೆಮ್ಮದಿಯನ್ನು ಸೂಚಿಸುತ್ತದೆ.

ಆದ್ದರಿಂದ ನೀವು ತುಂಬಾ ಜಾಗರೂಕತೆಯಿಂದ ಇರಬೇಕು, ಯಾವಾಗಲೂ ಕೂಡ ಒಳ್ಳೆಯ ಮಾತನಾಡುವುದು ತುಂಬಾ ಶುಭಕರವಾಗಿರುತ್ತದೆ. ಈ ರೀತಿಯ ವಸ್ತುಗಳಾಗಿರಬಹುದು ವ್ಯಕ್ತಿಗಳಾಗಿರಬಹುದು ಮನೆಯ ಸುತ್ತಮುತ್ತ ಇರುವ ವಾತಾವರಣವನ್ನು ಯಾವಾಗಲೂ ಕೂಡ ಸ್ವಚ್ಛವಾಗಿ ಇಟ್ಟುಕೊಳ್ಳಿ ಇದರಿಂದ ನಿಮಗೆ ತುಂಬಾ ಶುಭವಾಗುತ್ತದೆ ಮತ್ತು ಒಳ್ಳೆಯ ಪ್ರಯೋಜನ ಪಡೆಯುತ್ತೀರಿ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM1 Min Read
Recent News

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM

BIG NEWS : ಈ ಮೂರು ನಗರಗಳಲ್ಲಿ ಮುಂದಿನ ‘IPL’ ಪಂದ್ಯ ನಡೆಸಲು ನಿರ್ಧರಿಸಿದ ‘BCCI’

10/05/2025 7:59 PM

ಟೆಸ್ಟ್ ನಿವೃತ್ತಿಯಿಂದ ವಿರಾಟ್ ಕೊಹ್ಲಿ ವಾಪಾಸ್? ಭಾರತೀಯ ಕ್ರಿಕೆಟ್‌ನ ಪ್ರಮುಖ ವ್ಯಕ್ತಿ ಮಾತುಕತೆ – ವರದಿ | Virat Kohli

10/05/2025 7:58 PM
State News
KARNATAKA

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

By kannadanewsnow0510/05/2025 8:26 PM KARNATAKA 1 Min Read

ಬೆಂಗಳೂರು : ಮೇ 12 ರಂದು ಬುದ್ಧ ಪೂರ್ಣಿಮ ಹಿನ್ನೆಲೆಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ. ಸೋಮವಾರ…

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

BIG NEWS : ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ : ಗ್ರಾಮ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ‘FIR’ ದಾಖಲು

10/05/2025 4:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.