BIGG NEWS : ಶಾರೀಖ್ ಕುರಿತು ಡಿಕೆಶಿ ಹೇಳಿಕೆಗೆ ಗೃಹ ಸಚಿವ ‘ಆರಗ ಜ್ಞಾನೇಂದ್ರ’ ಖಂಡನೆ

ಬೆಂಗಳೂರು: ಮಂಗಳೂರು ನಗರದಲ್ಲಿ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ನನ್ನು ಉಗ್ರ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಡಿಕೆಶಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಜವಾಬ್ದಾರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಬಾರದು, ಡಿಕೆಶಿ ಮಂತ್ರಿಯಾದವರು , ಈ ವಿಚಾರ ಕೇಳಿ ಬಹಳ ನೋವಾಯಿತು ಎಂದು ಹೇಳಿದ್ದಾರೆ. ದೇಶದ ಆಂತರಿಕ ಭದ್ರತೆ ವಿಚಾರ, ಡಿಕೆಶಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ, ಜವಾಬ್ದಾರಿ ಸ್ಥಾನದಲ್ಲಿರುವ ಡಿಕೆ … Continue reading BIGG NEWS : ಶಾರೀಖ್ ಕುರಿತು ಡಿಕೆಶಿ ಹೇಳಿಕೆಗೆ ಗೃಹ ಸಚಿವ ‘ಆರಗ ಜ್ಞಾನೇಂದ್ರ’ ಖಂಡನೆ