BREAKING NEWS: ನಾಳೆ ಬೆಳಿಗ್ಗೆ 8ಕ್ಕೆ ಬೆಂಗಳೂರಿನ ಚಾಮರಾಜಪೇಟೆಯ ‘ಈದ್ಗಾ ಮೈದಾನ’ದಲ್ಲಿ ಧ್ವಜಾರೋಹಣ – ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು : ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಾಳೆ ಬೆಳಿಗ್ಗೆ 8- 00 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಅವರು ತಿಳಿಸಿದರು. BIG NEWS: ‘ಸರ್ಕಾರಿ ಜಾಹೀರಾತು’ ವಿವಾದ: ನಾಳಿನ ಸರ್ಕಾರದ ಕಾರ್ಯಕ್ರಮ ಬಹಿಷ್ಕಾರ ಮಾಡಿ – ಮಾಜಿ MLC ರಮೇಶ್ ಬಾಬು ಕರೆ ಇಲ್ಲಿನ ಮೈದಾನಕ್ಕೆ ಇಂದು ಸಂಜೆ ಭೇಟಿ ನೀಡಿ ವ್ಯವಸ್ಥೆ ಭದ್ರತಾ ವ್ಯವಸ್ಥೆ … Continue reading BREAKING NEWS: ನಾಳೆ ಬೆಳಿಗ್ಗೆ 8ಕ್ಕೆ ಬೆಂಗಳೂರಿನ ಚಾಮರಾಜಪೇಟೆಯ ‘ಈದ್ಗಾ ಮೈದಾನ’ದಲ್ಲಿ ಧ್ವಜಾರೋಹಣ – ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ