ಚಿತ್ರದುರ್ಗ : ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಟಾಸ್ಕ್ ಪೋರ್ಸ್ ರಚನೆ ಮಾಡುವಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿದ್ದಾವೆ. ಆದರೆ ಟಾಸ್ಕ್ ಪೋರ್ಸ್ ರಚನೆ ಅಗತ್ಯವಿಲ್ಲ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. BIGG NEWS : ರೈತ ಸಮುದಾಯಕ್ಕೆ ಬಿಗ್ ಶಾಕ್ : ರಸಗೊಬ್ಬರ ಬೆಲೆಯಲ್ಲಿ ಭಾರೀ ಏರಿಕೆ|Fertilizer price hike ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಟಾಸ್ಕ್ ಪೋರ್ಸ್ ರಚಿಸುವಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ. … Continue reading BIGG NEWS : ರಾಜ್ಯದಲ್ಲಿ `ಲವ್ ಜಿಹಾದ್’ ತಡೆಗೆ ವಿಶೇಷ ಟಾಸ್ಕ್ ಪೋರ್ಸ್ ರಚನೆ ಇಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed