BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ

ತುಮಕೂರು: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರು ಇದ್ದದ್ದು ಇದ್ದ ಹಾಗೆ ಹೇಳುವ ಅಭ್ಯಾಸ ಅವರಲ್ಲಿ ಇತ್ತು. ಉಮೇಶ್ ಕತ್ತಿ ನಿಧನ ಅತ್ಯಂತ ದುಖವಾಗಿದೆ. ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಅನಾರೋಗ್ಯದ ಕಾರಣ ಕಳೆದ ಕ್ಯಾಬಿನೆಟ್ ಗೆ ಅವರು ಹಾಜರಾಗಿರಲಿಲ್ಲ ಎಂದರು. BIGG NEWS: ಬೆಂಗಳೂರಿನಲ್ಲಿ ಪ್ರವಾಹದ ನಡುವೆಯೂ ಟೆಂಪ್ಟ್‌ ಆಗಿ ದೋಸೆ ತಿನ್ನಲು ಹೋದ ಸಂಸದ ತೇಜಸ್ವಿ ಸೂರ್ಯಗೆ ತರಾಟೆ   ಅತ್ಯಂತ ಒಳ್ಳೆಯವರು ಮತ್ತು ಹಾಸ್ಯ … Continue reading BIGG NEWS: ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ