ರಾಜ್ಯದ ಕಾರಾಗೃಹಗಳಲ್ಲಿನ ಖೈದಿಗಳ ಕೂಲಿ ಮೊತ್ತ ರೂ.200ಕ್ಕೆ ಹೆಚ್ಚಳ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ. ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ. ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ. ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ … Continue reading ರಾಜ್ಯದ ಕಾರಾಗೃಹಗಳಲ್ಲಿನ ಖೈದಿಗಳ ಕೂಲಿ ಮೊತ್ತ ರೂ.200ಕ್ಕೆ ಹೆಚ್ಚಳ – ಗೃಹ ಸಚಿವ ಅರಗ ಜ್ಞಾನೇಂದ್ರ