BIG BREAKING NEWS: ಪ್ರವೀಣ್ ನೆಟ್ಟಾಹು ಹತ್ತೆಯ ಮಾಡಿದ್ದು ಕೇರಳಿಗರಲ್ಲ, ಸ್ಥಳೀಯರು: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿ ಬೆಳ್ಳಾರೆಯಲ್ಲಿ ಕೊಲೆಯಾಗಿದ್ದಂತ ಪ್ರವೀಣ್ ನೆಟ್ಟಾರು ಹತ್ಯೆ ಕುರಿತಂತೆ ಸ್ಪೋಟಕ ಮಾಹಿತಿಯನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಬಿಚ್ಚಿಟ್ಟಿದ್ದಾರೆ. ಪ್ರವೀಣ್ ನೆಟ್ಟಾರು ಹೆತ್ಯೆಗೈದಿದ್ದು ಕೇರಳಿಗಲ್ಲ. ಬದಲಾಗಿ ಸ್ಥಳೀಯರೇ ಎಂಬುದಾಗಿ ಹೇಳಿದ್ದಾರೆ. BREAKING NEWS : ಉದ್ಯೋಗಿಗಳಿಗೆ ಬಿಗ್‌ ಶಾಕ್‌ ; ‘100 ಉದ್ಯೋಗಿ’ಗಳನ್ನ ಕೆಲಸದಿಂದ ವಜಾಗೊಳಿಸಿದ ‘ವೇದಾಂತು, ಲೀಡ್ ಸ್ಕೂಲ್’ ಈ ಕುರಿತಂತೆ ಖಾಸಗಿ ಸುದ್ದಿವಾಹಿನಿಗೆ ನೀಡಿರುವಂತ ಸಂದರ್ಶನದಲ್ಲಿ ಮಾತನಾಡಿರುವಂತ ಅವರು, ಜುಲೈ.26ರಂದು ರಾತ್ರಿ ಪ್ರವೀಣ್ ನೆಟ್ಟಾರು ಕೊಲೆಯಾಗಿತ್ತು. ಬೆಳ್ಳಾರೆ … Continue reading BIG BREAKING NEWS: ಪ್ರವೀಣ್ ನೆಟ್ಟಾಹು ಹತ್ತೆಯ ಮಾಡಿದ್ದು ಕೇರಳಿಗರಲ್ಲ, ಸ್ಥಳೀಯರು: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಅರಗ ಜ್ಞಾನೇಂದ್ರ