ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಖಡಕ್ ಸೂಚನೆ ಕೊಟ್ಟ ‘ಗೃಹ ಸಚಿವ ಜಿ.ಪರಮೇಶ್ವರ್’
ಬೆಂಗಳೂರು: ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಸರ್ಕಾರಕ್ಕೆ ಪೊಲೀಸ್ ಇಲಾಖೆ ಬಹಳ ಮುಖ್ಯ. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಸರಿಯಾಗಿ ಮಾಡದೆ ಹೋದರೆ, ಎಂತಹ ಸಮಾಜ ಆಗುತ್ತದೆ ಎಂಬುದರ ಬಗ್ಗೆಯೂ ಯೋಚಿಸಬೇಕು. ಎಲ್ಲ ಇಲಾಖೆಗಳಿಗಿಂತಲೂ ಬಹಳ ದೊಡ್ಡ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಙದು ಅರಿತುಕೊಳ್ಳಬೇಕಿದೆ ಇತ್ತೀಚೆಗೆ ಖಾಸಗಿ ಸಂಸ್ಥೆಯೊಂದರ ಸಮೀಕ್ಷೆ ವರದಿ ಪ್ರಕಾರ, ನ್ಯಾಯ … Continue reading ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಖಡಕ್ ಸೂಚನೆ ಕೊಟ್ಟ ‘ಗೃಹ ಸಚಿವ ಜಿ.ಪರಮೇಶ್ವರ್’
Copy and paste this URL into your WordPress site to embed
Copy and paste this code into your site to embed