Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋರ್ಚುಗಲ್ಲಿನಲ್ಲಿ ಲಿಸ್ಬನ್ ಫ್ಯೂನಿಕ್ಯುಲರ್ ಕೇಬಲ್ ರೈಲು ಹಳಿ ತಪ್ಪಿ 15 ಸಾವು, 18 ಮಂದಿಗೆ ಗಾಯ | Accident

04/09/2025 6:44 AM

‘ಅಲ್ಪಸಂಖ್ಯಾತರನ್ನು ಗಡೀಪಾರು ಮಾಡಲ್ಲ’: ಅಕ್ರಮ ವಲಸಿಗರಿಗೆ ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್

04/09/2025 6:37 AM

GST ಸುಧಾರಣೆಗಳಿಗೆ ಜಿಎಸ್ಟಿ ಮಂಡಳಿಯ ಅನುಮೋದನೆಯನ್ನು ಸ್ವಾಗತಿಸಿದ ಪ್ರಧಾನಿ ಮೋದಿ

04/09/2025 6:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಸಕ ಶಿವರಾಜ ಪಾಟೀಲ್ ಲೊಕೇಶನ್ ಟ್ರ್ಯಾಕ್ ಆರೋಪ: ಮಾಹಿತಿ ಪಡೆದು ಕ್ರಮ- ಗೃಹ ಸಚಿವ ಡಾ.ಜಿ ಪರಮೇಶ್ವರ್
KARNATAKA

ಶಾಸಕ ಶಿವರಾಜ ಪಾಟೀಲ್ ಲೊಕೇಶನ್ ಟ್ರ್ಯಾಕ್ ಆರೋಪ: ಮಾಹಿತಿ ಪಡೆದು ಕ್ರಮ- ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0904/04/2025 2:32 PM

ಬೆಂಗಳೂರು : ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯುವುದಾಗಿ ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರು ಆರೋಪದ ಕುರಿತು ಮಾಧ್ಯಮದವರಿಗೆ ಸಚಿವರು ಪ್ರತಿಕ್ರಿಯಿಸಿದರು.

ಎಸ್‌ಪಿ ಹಾಗೂ ಐಜಿಪಿಯವರೊಂದಿಗೆ ಮಾತನಾಡುತ್ತೇನೆ. ಅಂತಹ ಘಟನೆ ಏನಾದರು ನಡೆದಿದ್ದರೆ, ಯಾಕೆ ನಡೆದಿದೆ, ಯಾವ ಕಾರಣಕ್ಕೆ ಆಗಿದೆ, ಯಾರು ಅನುಮತಿ ಕೊಟ್ಟಿದ್ದಾರೆ ಎಂದು ವಿಚಾರಿಸಿ, ಮುಂದಿನ ಕ್ರಮ ತೆಗದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ವಕ್ಫ್ ಮಸೂದೆ ರಾಜಕೀಯ ಕಾರಣಕ್ಕಾಗಿ ಮಾಡಿಕೊಳ್ಳಲಾಗಿದೆ ವಿನಃ ಜನರ ಹಿತಾಸಕ್ತಿಗಾಗಿ ತಂದಿಲ್ಲ ಎಂದು ಪುನರುಚ್ಛಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾಡಿರುವ ನಿರಾಧಾರ ಆರೋಪಕ್ಕೆ ಸದನದಲ್ಲಿ ಅವರೇ ಸೂಕ್ತ ಉತ್ತರ ನೀಡಿದ್ದಾರೆ. ಯಾವುದಾದರು ಆಸ್ತಿ ಕಬಳಿಕೆ ಮಾಡಿದ್ದರೆ ರಾಜಕೀಯ ನೀವೃತ್ತಿ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ‌ ಎಂದರು.

ವಿಧಾನಪರಿಷತ್‌ಗೆ ನಾಮನಿರ್ದೇಶನ ಸದಸ್ಯರ ಆಯ್ಕೆ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಬಿಟ್ಟಿರುವ ವಿಚಾರ. ನಿನ್ನೆ ಭೇಟಿ ವೇಳೆ ಎಐಸಿಸಿ ವರಿಷ್ಠರೊಂದಿಗೆ ಮಾತನಾಡಿದ್ದಾರಯೇ ಇಲ್ಲವೇ ಎಂಬುದು ನನಗೆ ಗೊತ್ತಿಲ್ಲ. ನಿಗಮ ಮಂಡಳಿ ವಿಚಾರದಲ್ಲಿ ನನ್ನ ಶಿಫಾರಸ್ಸು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಎಂಬುದು ಸುಳ್ಳು. ಆಯ್ಕೆ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದರು. ನಾನು ಸಮಾಧಾನವಾಗಿಯೇ ಇದ್ದೇನೆ ಎಂದು ಹೇಳಿದರು.

ಪರಿಷತ್ ಸದಸ್ಯರ ಆಯ್ಕೆ ವಿಚಾರದಲ್ಲಿ ನನ್ನನ್ನು ಪರುಗಣಿಸುವ ಅಗತ್ಯವಿಲ್ಲ‌. ಅನೇಕ ಸಂದರ್ಭದಲ್ಲಿ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ನಾನು ಅಧ್ಯಕ್ಷನಾಗಿದ್ದಾಗ ಕೇಳುತ್ತಿರಲಿಲ್ಲ. ಕಠಿಣವಾದ ತೀರ್ಮಾನ ತೆಗೆದುಕೊಳ್ಳುವಾಗ ಕೇಳುತ್ತಿದ್ದೆವು. ಸುಲಭವಾದ ತೀರ್ಮಾನ ತೆಗೆದುಕೊಳ್ಳುವಾಗ ಕೇಳುತ್ತಿರಲಿಲ್ಲ. ನಾಲ್ಕು ಜನರ ನಾಮನಿರ್ದೇಶನ ಮಾಡಬೇಕಿದೆ. ಇದು ಚುನಾವಣೆ ಅಥವಾ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಬೇಕಿಲ್ಲ. ಸುಲಭವಾಗಿರುವುದರಿಂದ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರ ವಿವೇಚನೆಗೆ ಬಿಟ್ಟದ್ದು. ವರಿಷ್ಠರ ಜೊತೆ ಚರ್ಚಿಸಿ ಅನುಮತಿ ತೆಗೆದುಕೊಂಡು ಬರುತ್ತಾರೆ ಎಂದರು

ಕೆಲವು ದಿನಗಳ ಹಿಂದೆ ನೋವಿನಲ್ಲಿದ್ದ ತಾವು, ಈಗ ಸಮಾಧಾನವಾಗಿದ್ದೀರಿ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವತ್ತು ನೋವಲ್ಲಿಲ್ಲ. ನಮ್ಮದೇನು ಯಾವಾಗಲು ಒಂದೇ ರೀತಿ. ಗ್ರಾಫ್‌ನಲ್ಲಿ ಏರಿಳಿತ ಇಲ್ಲ‌‌. ಒಂದೇ ರೀತಿ ಇದೆ ಎಂದು ಅವರು ಉತ್ತರಿಸಿದರು‌.

BREAKING: ಕೆಲಸಕ್ಕೆ ಹೋಗಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆಗೆ ಯತ್ನ

BIG NEWS : ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ದಿನಾಂಕ ಘೋಷಣೆ ಸಾಧ್ಯತೆ

Share. Facebook Twitter LinkedIn WhatsApp Email

Related Posts

ಆನ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಶಾಸಕ ಪಪ್ಪಿ ಸೆರೆ ವಿರುದ್ದ ಪತ್ನಿ ಅರ್ಜಿ : ‘ED’ ಗೆ ಹೈಕೋರ್ಟ್‌ ನೋಟಿಸ್

04/09/2025 5:53 AM1 Min Read
vidhana soudha

BIG NEWS : ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ಸಹ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ

04/09/2025 5:46 AM1 Min Read

BREAKING : ಆನ್ಲೈನ್ ಬೆಟ್ಟಿಂಗ್ ನಿಂದ 2 ಸಾವಿರ ಕೋಟಿ : ಶಾಸಕ ಪಪ್ಪಿಯಿಂದ ಮತ್ತೆ 55 ಕೋಟಿ ರೂ. ಜಪ್ತಿ ಮಾಡಿದ ‘ED’

04/09/2025 5:40 AM2 Mins Read
Recent News

ಪೋರ್ಚುಗಲ್ಲಿನಲ್ಲಿ ಲಿಸ್ಬನ್ ಫ್ಯೂನಿಕ್ಯುಲರ್ ಕೇಬಲ್ ರೈಲು ಹಳಿ ತಪ್ಪಿ 15 ಸಾವು, 18 ಮಂದಿಗೆ ಗಾಯ | Accident

04/09/2025 6:44 AM

‘ಅಲ್ಪಸಂಖ್ಯಾತರನ್ನು ಗಡೀಪಾರು ಮಾಡಲ್ಲ’: ಅಕ್ರಮ ವಲಸಿಗರಿಗೆ ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್

04/09/2025 6:37 AM

GST ಸುಧಾರಣೆಗಳಿಗೆ ಜಿಎಸ್ಟಿ ಮಂಡಳಿಯ ಅನುಮೋದನೆಯನ್ನು ಸ್ವಾಗತಿಸಿದ ಪ್ರಧಾನಿ ಮೋದಿ

04/09/2025 6:26 AM

BREAKING : ದೇಶದ ಜನರಿಗೆ ನವರಾತ್ರಿ ಗಿಫ್ಟ್ ನೀಡಿದ ಮೋದಿ ಸರ್ಕಾರ : ಶೇ.12 & 28ರ ತೆರಿಗೆ ‘GST’ ಸ್ಲ್ಯಾಬ್ ಗಳಿಗೆ ಕೊಕ್

04/09/2025 6:06 AM
State News
KARNATAKA

ಆನ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಶಾಸಕ ಪಪ್ಪಿ ಸೆರೆ ವಿರುದ್ದ ಪತ್ನಿ ಅರ್ಜಿ : ‘ED’ ಗೆ ಹೈಕೋರ್ಟ್‌ ನೋಟಿಸ್

By kannadanewsnow0504/09/2025 5:53 AM KARNATAKA 1 Min Read

ಬೆಂಗಳೂರು: ಆನ್‌ಲೈನ್ ಮತ್ತು ಆಫ್‌ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಹಣ ಅಕ್ರಮ ವರ್ಗಾವಣೆ…

vidhana soudha

BIG NEWS : ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ಸಹ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ

04/09/2025 5:46 AM

BREAKING : ಆನ್ಲೈನ್ ಬೆಟ್ಟಿಂಗ್ ನಿಂದ 2 ಸಾವಿರ ಕೋಟಿ : ಶಾಸಕ ಪಪ್ಪಿಯಿಂದ ಮತ್ತೆ 55 ಕೋಟಿ ರೂ. ಜಪ್ತಿ ಮಾಡಿದ ‘ED’

04/09/2025 5:40 AM

ಶಾಸಕನಾಗಿ ವಿವಿಧ ಧರ್ಮಗಳ ಮಧ್ಯ ದ್ವೇಷ ಮೂಡಿಸೋ ಕೆಲಸ ಮಾಡಬಾರದು : ಯತ್ನಾಳ್ ಗೆ ಹೈಕೋರ್ಟ್ ಛೀಮಾರಿ

04/09/2025 5:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.