Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

07/03/2026 3:16 PM

ಮನೆಯಲ್ಲಿ ಬೆಲ್ಲದ ಶುದ್ಧತೆ ಪರಿಶೀಲಿಸುವುದು ಹೇಗೆ.? : ‘FSSAI’ ತಿಳಿಸಿದ ಸುಲಭ ಸಲಹೆ ಅನುಸರಿಸಿ!

07/03/2026 3:09 PM

‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah

07/03/2026 3:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೂವರು ಡಿಸಿಎಂ ನೇಮಕ ವಿಚಾರ : ನನ್ನ ಹಾಗೂ ಹೈಕಮಾಂಡ್ ಅಭಿಪ್ರಾಯ ಒಂದೇ : ಗೃಹ ಸಚಿವ ಜಿ.ಪರಮೇಶ್ವರ್
KARNATAKA

ಮೂವರು ಡಿಸಿಎಂ ನೇಮಕ ವಿಚಾರ : ನನ್ನ ಹಾಗೂ ಹೈಕಮಾಂಡ್ ಅಭಿಪ್ರಾಯ ಒಂದೇ : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0506/01/2024 11:58 AM

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂ ಹುದ್ದೆ ನೇಮಕ ವಿಚಾರ ಮುನ್ನಡೆಗೆ ಬಂದಿದ್ದು, ಸಹಕಾರ ಸಚಿವ ಕೆ ಎನ್ ರಾಜಣ್ಣ ಮೂರು ಡಿಸಿಎಂಗಳನ್ನು ನೇಮಕ ಮಾಡಿ ಎಂದು ಹೇಳಿಕೆಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರ ಹೈಕಮಾಂಡ್ ನಲ್ಲಿದ್ದರೆ ಖಂಡಿತವಾಗಿ ಮಾಡೇ ಮಾಡುತ್ತಾರೆ ನನ್ನ ಅಭಿಪ್ರಾಯ ಹೈಕಮಾಂಡ್ ಅಭಿಪ್ರಾಯ ಎರಡು ಒಂದೇ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಡಿಸಿಎಂ ಹುದ್ದೆ ಬಗ್ಗೆ ಯಾರು ಎಲ್ಲಿ ಚರ್ಚೆ ಮಾಡಿದ್ದಾರೆ? ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.ಸಚಿವ ಕೆಎನ್ ರಾಜಣ್ಣ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ ಎಂದು ಅವರು ತಿಳಿಸಿದರು.

ಎಂಪಿ ಚುನಾವಣೆಗೂ ಮುನ್ನ ಡಿಸಿಎಂ ಮಾಡಲಿ ಅನ್ನೋ ಸಲಹೆಯನ್ನು ನೀಡಿದ್ದಾರೆ. ಆದರೆ ಹೈಕಮಾಂಡ್ ದೃಷ್ಟಿಕೋನ ಏನು ಅನ್ನೋದು ಗೊತ್ತಿಲ್ಲ.ಮೂವರನ್ನು ಡಿಸಿಎಂ ಮಾಡಿದರೆ ಲೋಕಸಭೆ ಚುನಾವಣೆಯನ್ನು ಗೆಲ್ಲಬಹುದು ಇದು ಹೈಕಮಾಂಡ್ ಗಮನದಲ್ಲಿದ್ದರೆ ಅವರು ಮಾಡೇ ಮಾಡುತ್ತಾರೆ.ನನ್ನ ಅಭಿಪ್ರಾಯ ಹೈಕಮಾಂಡ್ ಅಭಿಪ್ರಾಯ ಒಂದೇ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ರಾಜ್ಯದಲ್ಲಿ ಹೆಚ್ಚುವರಿ ಮೂರು ಡಿಸಿಎಂ ಹುದ್ದೆ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ರೆ ಲೋಕಸಭೆ ಚುನಾವಣೆಗೆ ಅನುಕೂಲವಾಗಲಿದೆ.ಲೋಕಸಭೆ ಚುನಾವಣೆ ದೃಷ್ಟಿಯಿಂದ ನಾನು ಹೇಳಿದ್ದೇನೆ ಎಂದು ಮತ್ತಾವರ ಗ್ರಾಮದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

ಡಿಸಿಎಂ ಮಾಡೋದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರವಾಗಿದೆ ನಾನು ಹೇಳಿದ ತಕ್ಷಣ ಡಿಸಿಎಂ ಮಾಡೇ ಬಿಡುತ್ತಾರೆ ಅಂತ ಅಲ್ಲ ಬಿಜೆಪಿ ಸಹ ಮೂರು ರಾಜ್ಯಗಳಲ್ಲಿ ಮೂರು ಡಿಸಿಎಂ ಮಾಡಿದ್ದಾರೆ ನಮ್ಮಲ್ಲೂ ಸಹ ಮೂವರನ್ನು ಡಿಸಿಎಂ ಮಾಡಿ ಅಂತ ಸಲಹೆ ಅಷ್ಟೇ ಎಂದು
ತಿಳಿಸಿದರು.

Share. Facebook Twitter LinkedIn WhatsApp Email

Related Posts

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

07/03/2026 3:16 PM1 Min Read

‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah

07/03/2026 3:01 PM1 Min Read

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

07/03/2026 2:51 PM1 Min Read
Recent News

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

07/03/2026 3:16 PM

ಮನೆಯಲ್ಲಿ ಬೆಲ್ಲದ ಶುದ್ಧತೆ ಪರಿಶೀಲಿಸುವುದು ಹೇಗೆ.? : ‘FSSAI’ ತಿಳಿಸಿದ ಸುಲಭ ಸಲಹೆ ಅನುಸರಿಸಿ!

07/03/2026 3:09 PM

‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah

07/03/2026 3:01 PM

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

07/03/2026 2:51 PM
State News
KARNATAKA

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

By kannadanewsnow0907/03/2026 3:16 PM KARNATAKA 1 Min Read

ಹಾಸನ: ಜಿಲ್ಲೆಯ ಕೆರೆಯೊಂದಕ್ಕೆ ಈಜಲು ತೆರಳಿದ್ದಂತ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವಂತ ಘಟನೆ ಓಂನಗರ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ…

‘ಮುಖ್ಯಮಂತ್ರಿ ಸ್ಥಾನ’ದಿಂದ ‘ಸಿದ್ಧರಾಮಯ್ಯ’ ಔಟ್? | CM Siddaramaiah

07/03/2026 3:01 PM

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

07/03/2026 2:51 PM

ಬೆಳಗಾವಿಯಲ್ಲಿ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅರೆಸ್ಟ್: 95 ಲಕ್ಷ ಮೌಲ್ಯದ 21 ವಾಹನ ಜಪ್ತಿ

07/03/2026 2:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.