ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿದಂತ ವಾಹನಗಳ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲಿಸಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್, ಆ ಬಳಿಕ ಠಾಣಾಧಿಕಾರಿಗಳ ಬಳಿಯಲ್ಲಿ ಎಷ್ಟು ವಾಹನ ಸೀಜ್ ಮಾಡಿದ್ದೀರಿ.? ಯಾವ ಯಾವ ಕೇಸಲ್ಲಿ ವಾಹನಗಳನ್ನು ಹಿಡಿದಿಟ್ಟುಕೊಂಡಿದ್ದೀರಿ ಎಂಬುದಾಗಿ ಲೆಕ್ಕ ಕೇಳಿದರು. ಆಗ ಸರಿಯಾಗಿ … Continue reading ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ