ಗೃಹ ಸಚಿವರೇ ನಿಮ್ಮ ಮನೆಯ ಸುತ್ತಾಮುತ್ತಲೇ ಉಗ್ರರು ಅಡಗಿದ್ದಾರೆ – ಪ್ರಮೋದ್ ಮುತಾಲಿಕ್ ಕಿಡಿ

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಲಿಂಕ್ ಗೃಹ ಸಚಿವ ಅರಗ ಜ್ಞಾನೇಂದ್ರ ತವರು ಕ್ಷೇತ್ರಕ್ಕೂ ನಂಟಿದೆ. ಈ ಹಿನ್ನಲೆಯಲ್ಲಿ ಗೃಹ ಸಚಿವರೇ ನಿಮ್ಮ ಮನೆಯ ಸುತ್ತಾಮುತ್ತಲೇ ಉಗ್ರರು ಅಡಗಿದ್ದಾರೆ ಎಂಬುದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ಧಾಳಿ ನಡೆಸಿದ್ದಾರೆ. ‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ, ಆ ಎಲ್ಲ ‘ಕಾರ್ಡ್’ ರದ್ದು ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯೂ ಗೃಹ ಸಚಿವರ … Continue reading ಗೃಹ ಸಚಿವರೇ ನಿಮ್ಮ ಮನೆಯ ಸುತ್ತಾಮುತ್ತಲೇ ಉಗ್ರರು ಅಡಗಿದ್ದಾರೆ – ಪ್ರಮೋದ್ ಮುತಾಲಿಕ್ ಕಿಡಿ