BIGG NEWS: ಗೃಹಮಂತ್ರಿ ಅವರೇ..,ತಲೆಹಿಡುಕ ಸ್ಯಾಂಟ್ರೋ ರವಿ ಜೊತೆ ನಿಮ್ಮ ಸಂಬಂಧವೇನು?; ದಿನೇಶ್ ಗುಂಡೂರಾವ್

ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣದ ಬಗ್ಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING NEWS: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ನೇಮಕ     ಸ್ಯಾಂಟ್ರೋ ರವಿ ಎಂಬ ಪಿಂಪ್ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿಸುತ್ತಾನೆ. ಈ ಸರ್ಕಾರದಲ್ಲಿ ತಲೆ ಹಿಡುಕನೊಬ್ಬ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡುವಷ್ಟು ಪ್ರಭಾವಿಯೇ? ಗೃಹಮಂತ್ರಿ ಜ್ಞಾನೇಂದ್ರ ಅವರೇ ತಲೆಹಿಡುಕ ಸ್ಯಾಂಟ್ರೋ … Continue reading BIGG NEWS: ಗೃಹಮಂತ್ರಿ ಅವರೇ..,ತಲೆಹಿಡುಕ ಸ್ಯಾಂಟ್ರೋ ರವಿ ಜೊತೆ ನಿಮ್ಮ ಸಂಬಂಧವೇನು?; ದಿನೇಶ್ ಗುಂಡೂರಾವ್