BIGG NEWS : ‘ಹೊನ್ನಾಳಿ ಚಂದ್ರಶೇಖರ್’ ಸಾವು ಪ್ರಕರಣ : ತಂದೆ ರಮೇಶ್ ದೂರಿನ ಮೇರೆಗೆ ‘FIR’ ದಾಖಲು

ದಾವಣಗೆರೆ : ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ತಮ್ಮನ ಮಗ ಸಾವು ಪ್ರಕರಣ ಹಿನ್ನೆಲೆ ಚಂದ್ರಶೇಖರ್ ತಂದೆ ರಮೇಶ್ ದೂರಿನ ಮೇರೆಗೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್  (FIR) ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 302,201 ಹಾಗೂ 427 ರಡಿ ಪ್ರಕರಣ ದಾಖಲಾಗಿದ್ದು, ಮೃತ ದೇಹದ ಕೈ ಕಾಲುಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ದಾಖಲಿಸಲಾಗಿದೆ. ದೂರಿನಲ್ಲಿ ಏನೇನಿದೆ..? ಮೃತ ದೇಹದ ಕೈ ಕಾಲು ಬಟ್ಟೆಯಿಂದ ಕಟ್ಟಿ ಹಾಕಿದ್ದು, ಕಿವಿಗಳಿಗೆ ಹೊಡೆದಿರುವ ಗುರುತುಗಳು … Continue reading BIGG NEWS : ‘ಹೊನ್ನಾಳಿ ಚಂದ್ರಶೇಖರ್’ ಸಾವು ಪ್ರಕರಣ : ತಂದೆ ರಮೇಶ್ ದೂರಿನ ಮೇರೆಗೆ ‘FIR’ ದಾಖಲು