‘ಚಂದ್ರು ಸಾವಿನ ಪ್ರಕರಣದಲ್ಲಿ ಪೊಲೀಸರು ಬೋಗಸ್ ತನಿಖೆ ಮಾಡ್ತಿದ್ದಾರೆ ‘: ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ಧಾಳಿ

ದಾವಣಗೆರೆ : ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ರೇಣುಕಾಚಾರ್ಯ ಅವರು ವಾಟ್ಸಪ್ ಗ್ರೂಪ್ ನಲ್ಲಿ ಕೆಲವು ವಿಡಿಯೋಗಳನ್ನು ಶೇರ್ ಮಾಡಿದ್ದು, ಚಂದ್ರಶೇಖರ್ ಅಪಘಾತದಿಂದ ಸಾವು ಸಂಭವಿಸಿಲ್ಲ. ಇದು ಕೊಲೆ, ಕೊಲೆ ಮಾಡಿ ಶವ ತಂದು ಇಲ್ಲಿ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮುಂದುವರೆದು, ಪೊಲೀಸರು ಪ್ರಕರಣದ ಬಗ್ಗೆ ಸರಿಯಾದ ತನಿಖೆ ಮಾಡಿಲ್ಲ, ನಮ್ಮ ಕಾರ್ಯಕರ್ತರೇ ಚಂದ್ರು … Continue reading ‘ಚಂದ್ರು ಸಾವಿನ ಪ್ರಕರಣದಲ್ಲಿ ಪೊಲೀಸರು ಬೋಗಸ್ ತನಿಖೆ ಮಾಡ್ತಿದ್ದಾರೆ ‘: ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ಧಾಳಿ