Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM

BREAKING: ರಾಜ್ಯದಲ್ಲೊಂದು ಮರ್ಯಾದ ಹತ್ಯೆ ಪ್ರಕರಣ: ತಂದೆಯಿಂದಲೇ ಮಗಳನ್ನು ಕೊಲೆಗೆ ಯತ್ನ, ಬಂಧನ

28/06/2025 3:52 PM

ಇಲ್ಲಿ ಯುವತಿಯರು ಯುವಕರನ್ನ ಅಪ್ಪಿಕೊಂಡು ಹಣ ಗಳಿಸ್ತಾರೆ ; 10 ನಿಮಿಷಕ್ಕೆ ₹1,200.!

28/06/2025 3:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲೊಂದು ಮರ್ಯಾದ ಹತ್ಯೆ ಪ್ರಕರಣ: ತಂದೆಯಿಂದಲೇ ಮಗಳನ್ನು ಕೊಲೆಗೆ ಯತ್ನ, ಬಂಧನ
KARNATAKA

BREAKING: ರಾಜ್ಯದಲ್ಲೊಂದು ಮರ್ಯಾದ ಹತ್ಯೆ ಪ್ರಕರಣ: ತಂದೆಯಿಂದಲೇ ಮಗಳನ್ನು ಕೊಲೆಗೆ ಯತ್ನ, ಬಂಧನ

By kannadanewsnow0928/06/2025 3:52 PM

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಮತ್ತೊಂದು ಮರ್ಯಾದ ಹತ್ಯೆ ಪ್ರಕರಣ ಎನ್ನುವಂತೆ ಘಟನೆಯೊಂದು ನಡೆದಿದೆ. ತಂದೆಯಿಂದಲೇ ಮಗಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆ ಮಾಡಲು ಯತ್ನಿಸಿದಂತ ಯತ್ನ ವಿಫಲವಾದ ನಂತ್ರ ಪ್ರಕರಣ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಬಳಿಯ ಮಳವಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ಪುತ್ರಿ  ಗರ್ಭವತಿಯಾಗಿರುವಂತ ವಿಚಾರ ತಿಳಿದಂತ ತಂದೆ ಧರ್ಮಪ್ಪ ನಾಯಕ್ ಸಿಟ್ಟುಗೊಂಡಿದ್ದರು. ಹೀಗಾಗಿ ಮರ್ಯಾದೆಗೆ ಅಂಜಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇನೆ ಬಾ ಎಂಬುದಾಗಿ ತಂದೆ-ತಾಯಿ ಜೊತೆಗೂಡಿ ಸೊರಬದ ಉಳವಿ ಸಮೀಪದ ಕಾನಹಳ್ಳಿ ಬಳಿಯ ಕಣ್ಣೂರಿಗೆ ಕರೆದುಕೊಂಡು ಬಂದಿದ್ದಾರೆ.

ಕಣ್ಣೂರಿನ ಕಾಡಿನಲ್ಲಿ ಧರ್ಮಪ್ಪ ನಾಯಕ್ ತನ್ನ ಪುತ್ರಿಯ ಕುತ್ತಿಗೆಗೆ ಹಗ್ಗದಿಂದ ಬಿಗಿದು ನನ್ನ ಮರ್ಯಾದೆ ಹಾಳು ಮಾಡಿದೆ ಎಂಬುದಾಗಿ ಉಸಿರುಗಟ್ಟಿಸಿ ಸಾಯಿಸೋದಕ್ಕೆ ಯತ್ನಿಸುತ್ತಾರೆ. ಮಗಳನ್ನು ಸಾಯಿಸಬೇಡಿ ಅಂತ ಆಕೆಯ ಹೆಂಡತಿ ಕಾಲಿಗೆ ಬಿದ್ದು ಕೇಳಿಕೊಂಡರು ಧರ್ಮಪ್ಪ ನಾಯಕ್ ಬಿಟ್ಟಿಲ್ಲ.

ಮರ್ಯಾದೆ ಹಾಳು ಮಾಡಿದಂತ ಪುತ್ರಿಯನ್ನು ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಸಾಯಿಸೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿ ಯುವತಿ ಪ್ರಜ್ಞೆ ತಪ್ಪಿದ್ದಾಳೆ. ಆಕೆ ಸಾವನ್ನಪ್ಪಿದ್ದಾಳೆ ಎಂಬುದಾಗಿ ಭಾವಿಸಿದಂತ ತಂದೆ ಧರ್ಮಪ್ಪ ನಾಯಕ್ ಹಾಗೂ ಅವರ ಪತ್ನಿ ಸ್ಥಳದಿಂದ ತೆರಳುತ್ತಾರೆ. ಆದರೇ ಪ್ರಜ್ಞೆ ಬಂದಂತ ಯುವತಿ ದಾರಿಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾಗ ದಾರಿ ಹೋಕರೊಬ್ಬರು ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಸೊರಬ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗದೆ. ಆ ನಂತ್ರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಯುವತಿಯನ್ನು ದಾಖಲಿಸಲಾಗಿದೆ.

ಈ ಸಂಬಂಧ ಯುವತಿ ನೀಡಿದಂತ ಹೇಳಿಕೆಯನ್ನು ಆಧರಿಸಿ, ಧರ್ಮಪ್ಪ ನಾಯಕ್ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಮರ್ಯಾದ ಹತ್ಯೆಗೆ ಯತ್ನಿಸಿದಂತ ಧರ್ಮಪ್ಪ ನಾಯಕ್ ಬಂಧಿಸಿರುವಂತ ಸೊರಬ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿ, ತನಿಖೆಯನ್ನು ಮುಂದುವರೆಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ., ಸಂಪಾದಕರು

ಸರ್ಕಾರಿ ಶಾಲೆಗಳು ವ್ಯಕ್ತಿತ್ವ ರೂಪಿಸುತ್ತವೆ : ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ: ಹಲವರು ಸಾವು, ಪ್ರವಾಹದಲ್ಲಿ ಕೊಚ್ಚಿಹೋದ ಕುಟುಂಬ

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

Share. Facebook Twitter LinkedIn WhatsApp Email

Related Posts

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM1 Min Read

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

28/06/2025 3:27 PM2 Mins Read

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM1 Min Read
Recent News

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

28/06/2025 3:54 PM

BREAKING: ರಾಜ್ಯದಲ್ಲೊಂದು ಮರ್ಯಾದ ಹತ್ಯೆ ಪ್ರಕರಣ: ತಂದೆಯಿಂದಲೇ ಮಗಳನ್ನು ಕೊಲೆಗೆ ಯತ್ನ, ಬಂಧನ

28/06/2025 3:52 PM

ಇಲ್ಲಿ ಯುವತಿಯರು ಯುವಕರನ್ನ ಅಪ್ಪಿಕೊಂಡು ಹಣ ಗಳಿಸ್ತಾರೆ ; 10 ನಿಮಿಷಕ್ಕೆ ₹1,200.!

28/06/2025 3:48 PM

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

28/06/2025 3:27 PM
State News
KARNATAKA

BREAKING : ನನಗೂ ಮಂತ್ರಿಯಾಗುವ ಅರ್ಹತೆ ಇದೆ, ಆಸೆಯೂ ಇದೆ : ಶಾಸಕ ವಿಜಯಾನಂದ ಕಾಶಪ್ಪನವರ್

By kannadanewsnow0528/06/2025 3:54 PM KARNATAKA 1 Min Read

ಬೆಂಗಳೂರು : ಮುಂಬರುವ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ಬಹುದೊಡ್ಡ ರಾಜಕೀಯ ಕ್ರಾಂತಿ ಆಗುತ್ತದೆ ಎಂದು…

BREAKING: ರಾಜ್ಯದಲ್ಲೊಂದು ಮರ್ಯಾದ ಹತ್ಯೆ ಪ್ರಕರಣ: ತಂದೆಯಿಂದಲೇ ಮಗಳನ್ನು ಕೊಲೆಗೆ ಯತ್ನ, ಬಂಧನ

28/06/2025 3:52 PM

BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

28/06/2025 3:27 PM

BREAKING : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೆ ಬಿ.ವೈ ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

28/06/2025 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.