Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

GOOD NEWS: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By ವಸಂತ ಬಿ ಈಶ್ವರಗೆರೆ

ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ‌ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು‌ ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಬಾವಿ ಸಭೆಯಲ್ಲಿ ಸಚಿವರು ಮಾತನಾಡಿದರು.

ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಮಂತ್ರಿಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬದಲಾವಣೆ ತರಬೇಕು, ಶಿಸ್ತು ತರಬೇಕು ಅಂತ ಕೆಲಸ ಮಾಡುತ್ತಿರುವೆ. ಎಲ್ಲರ ಸಹಕಾರದಿಂದ ಇಂದು ನಮ್ಮ ಇಲಾಖೆ ಮನೆ ಮನೆಗೆ ಹೆಸರಾಗಿದೆ. ಮೊದಲು ಕೆಡಿಪಿ ಸಭೆಗಳಲ್ಲಿ ನಮ್ಮ ಇಲಾಖೆ ಚರ್ಚೆ ಕೊನೆಯಲ್ಲಿ ಇರುತ್ತಿತ್ತು, ಈಗ ಗೃಹಲಕ್ಷ್ಮಿ ಯೋಜನೆ ಬಂದ್ಮೇಲೆ ಮೊದಲ ಸ್ಥಾನದಲ್ಲಿದೆ ಎಂದರು.

ಎಫ್ ಆರ್ ಎಸ್ ಸಿಸ್ಟಮ್ ನಲ್ಲಿ ಶೇಕಡ 99ರಷ್ಟು ಜಾರಿಗೆ ತಂದ ಕೀರ್ತಿ ತುಮಕೂರಿಗೆ ಸಲ್ಲುತ್ತದೆ. ಕರ್ನಾಟಕ ಯಾವತ್ತು ಮಾಡೆಲ್ ಆಗಿಯೇ ಕೆಲಸ ಮಾಡುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಕಾರಣ. ತುಮಕೂರಿನಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ನಾಲ್ಕು ಷೇರುದಾರರನ್ನು ನೋಂದಾಯಿಸಬೇಕು ಎಂದು ಸಚಿವರು ಕರೆ ನೀಡಿದರು.

ನಮ್ಮ ಇಲಾಖೆ ಸಾಮಾಜಿಕ ಬದ್ಧತೆಯ ಜೊತೆಗೆ ಮನುಷ್ಯತ್ವವನ್ನು ಕೊಡುತ್ತದೆ. ಅನುಕಂಪದಿಂದ ಹೃದಯದಿಂದ ಕೆಲಸ ಮಾಡುತ್ತೇವೆ, ಅದಕ್ಕಾಗಿ ಮಹಿಳೆಯರಿಗೆ ‌ಈ ಇಲಾಖೆಯನ್ನು ಕೊಡಲಾಗಿದೆ.‌ ಕೇಂದ್ರದಲ್ಲಿ ಎನ್ ಡಿಎ ಸರ್ಕಾರವಿದ್ದರೂ ಕೇಂದ್ರದಿಂದ ಅತಿಹೆಚ್ಚು ಅನುದಾನ ತಂದಿರುವುದು ನಾನು. ಪ್ರತಿಯೊಂದು ಗ್ರಾಮದಲ್ಲಿ ಅಂಗನವಾಡಿ ಕಟ್ಟಡಗಳನ್ನು ಕಟ್ಟಲಾಗಿದೆ ಎಂದರು.

ಕುಲದೇವತೆಯ ಗುಡಿಯಲ್ಲಿ ಈ ಒಂದು ದೀಪವನ್ನು ಹಚ್ಚಿ, ನಿಮ್ಮ ಎಲ್ಲಾ ಕಾರ್ಯಗಳ ಅಡೆತಡೆ ದೂರ

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

2 Mins Read

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

1 Min Read
Recent News

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ದಿನಾ ಬಳಸಿದ್ರೂ ‘ಪಾಸ್‌ವರ್ಡ್’ ಮರೆತುಹೋಗುತ್ತಾ?: ಪ್ರತಿದಿನ ಟೈಪ್ ಮಾಡಿದ್ರೂ ಮರೆವಿನ ಆಟ ಶುರುವಾಗಲು ಅಸಲಿ ಕಾರಣ ಇಲ್ಲಿದೆ

State News
KARNATAKA

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಲಬುರಗಿ: ವೈದ್ಯಕೀಯ ಶಿಕ್ಷಣದ (MBBS) ಕನಸು ಹೊತ್ತಿದ್ದ ನೀಟ್ ಆಕಾಂಕ್ಷಿ, ಯುವತಿಯೊಬ್ಬಳು ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ…

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.