Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

28/07/2025 5:59 PM
Ramya

‘ನಟ ದರ್ಶನ್ ಫ್ಯಾನ್ಸ್’ ವಿರುದ್ಧ ‘ನಟಿ ರಮ್ಯಾ’ ಕಾನೂನು ಸಮರ: ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ | Actress Ramya

28/07/2025 5:58 PM

BREAKING: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಟಿ ರಮ್ಯಾ

28/07/2025 5:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವ್ಯಕ್ತಿಗೆ ‘ಮಾನ’ ಎಷ್ಟು ಮುಖ್ಯವೋ ‘ರಾಜಕೀಯ’ ಪಕ್ಷಗಳಿಗೂ ಅಷ್ಟೇ ಮುಖ್ಯ : ಹೈಕೋರ್ಟ್
KARNATAKA

ವ್ಯಕ್ತಿಗೆ ‘ಮಾನ’ ಎಷ್ಟು ಮುಖ್ಯವೋ ‘ರಾಜಕೀಯ’ ಪಕ್ಷಗಳಿಗೂ ಅಷ್ಟೇ ಮುಖ್ಯ : ಹೈಕೋರ್ಟ್

By kannadanewsnow0525/02/2024 7:39 AM

ಬೆಂಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್‌ ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯೊಂದನ್ನು ರದ್ದುಪಡಿಸಲು ಸ್ಪಷ್ಟವಾಗಿ ನಿರಾಕರಿಸಿರುವ ಹೈಕೋರ್ಟ್‌, ‘ವ್ಯಕ್ತಿಗೆ ಮಾನ ಎಷ್ಟು ಮುಖ್ಯವೋ ರಾಜಕೀಯ ಪಕ್ಷಗಳಿಗೂ ಅಷ್ಟೇ ಮುಖ್ಯ’ ಎಂಬ ಮಹತ್ವದ ತೀರ್ಪು ಪ್ರಕಟಿಸಿದೆ.

‘ನಿರುದ್ಯೋಗ’ ಭಾರತಕ್ಕೆ ಸಮಸ್ಯೆಯಲ್ಲ : ಹಣಕಾಸು ಆಯೋಗದ ಅಧ್ಯಕ್ಷ ಅರವಿಂದ್ ಪನಗಾರಿಯಾ

ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರು ವಜಾಗೊಳಿಸಿದ್ದಾರೆ.

ಲೋಕಸಭಾ ಚುನಾವಣೆ 2024: ಬಿಜೆಪಿ-ಜೆಡಿಎಸ್ ಪಕ್ಷದ ಯಾರು ಬೇಕಾದರು ಕಾಂಗ್ರೆಸ್ಗೆ ಸೇರಿಕೊಳ್ಳಬಹುದು : ಡಿಸಿಎಂ ಡಿಕೆ

ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 499 ಮತ್ತು 500ರಲ್ಲಿ ‘ಯಾರೇ ಇರಲಿ’ ಎಂಬ ಪದವು ಸೂಚ್ಯವಾಗಿ ಸಂಘವನ್ನೂ ವ್ಯಕ್ತಿ ಎಂದೇ ವಿಶಾಲ ಅರ್ಥದಲ್ಲಿ ಒಳಗೆಳೆದುಕೊಂಡು ಗಮನಿಸುತ್ತದೆ. ಅಂತೆಯೇ, ಸಾಮಾನ್ಯ ವ್ಯಾಖ್ಯಾನ ಅಧಿನಿಯಮ–1897ರ ಅಡಿಯಲ್ಲೂ ರಾಜಕೀಯ ಪಕ್ಷಗಳನ್ನು ಕಾನೂನು ವ್ಯಕ್ತಿ ಎಂದೇ ಅರ್ಥೈಸಲಾಗುತ್ತದೆ. ಇಂತಹ ಕಾನೂನು ವ್ಯಕ್ತಿ ಎಂಬ ಪದದ ವ್ಯಾಪ್ತಿಗೆ ಸರ್ಕಾರಗಳು, ಕಂಪನಿಗಳು, ದೈವತಗಳು, ಕಾರ್ಮಿಕ ಸಂಘಗಳು ಸೇರ್ಪಡೆಯಾಗುತ್ತವೆ ಎಂದು ನ್ಯಾಯಪೀಠ ವಿವರಿಸಿದೆ.

‘ಎಪಿಎಂಸಿಗಳಲ್ಲಿ’ ಇಂದಿರಾ ಕ್ಯಾಂಟೀನ್ ಮಾದರಿಯ ಆಹಾರ: ಸಚಿವ ಶಿವಾನಂದ ಪಾಟೀಲ್

ರಾಜಕೀಯ ಪಕ್ಷವನ್ನು ಶಾಸನೀಯ ವ್ಯಕ್ತಿ ಎಂದು ಪರಿಗಣಿಸಲು ಆಗುವುದಿಲ್ಲ. ಯಾಕೆಂದರೆ, ಅದು ವ್ಯಕ್ತಿ ಅಲ್ಲ. ಹೀಗಾಗಿ, ರಾಜಕೀಯ ಪಕ್ಷದ ವಿರುದ್ಧ ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಲು ಬರುವುದಿಲ್ಲ. ಸ್ವಾಭಾವಿಕವಾದ ಜೀವಂತ ವ್ಯಕ್ತಿಗೆ (ರಕ್ತ, ಮಾಂಸ ತುಂಬಿಕೊಂಡ) ಉದ್ದೇಶ, ದುರುದ್ದೇಶದ ಭಾವನೆಗಳಿರುತ್ತವೆ. ಕೃತ್ರಿಮ ವ್ಯಕ್ತಿಗಳಿಗೆ ಅದು ಇರುವುದಿಲ್ಲ ಎಂಬ ಬಿಜೆಪಿಯ ವಾದವನ್ನು ನ್ಯಾಯಪೀಠ ಸಾರಾಸಗಟಾಗಿ ತಳ್ಳಿ ಹಾಕಿದೆ.

'Honour' is as important to parties as 'honour' to individual: HC ವ್ಯಕ್ತಿಗೆ 'ಮಾನ' ಎಷ್ಟು ಮುಖ್ಯವೋ 'ರಾಜಕೀಯ' ಪಕ್ಷಗಳಿಗೂ ಅಷ್ಟೇ ಮುಖ್ಯ : ಹೈಕೋರ್ಟ್
Share. Facebook Twitter LinkedIn WhatsApp Email

Related Posts

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

28/07/2025 5:59 PM1 Min Read
Ramya

‘ನಟ ದರ್ಶನ್ ಫ್ಯಾನ್ಸ್’ ವಿರುದ್ಧ ‘ನಟಿ ರಮ್ಯಾ’ ಕಾನೂನು ಸಮರ: ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ | Actress Ramya

28/07/2025 5:58 PM1 Min Read

BREAKING: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಟಿ ರಮ್ಯಾ

28/07/2025 5:56 PM1 Min Read
Recent News

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

28/07/2025 5:59 PM
Ramya

‘ನಟ ದರ್ಶನ್ ಫ್ಯಾನ್ಸ್’ ವಿರುದ್ಧ ‘ನಟಿ ರಮ್ಯಾ’ ಕಾನೂನು ಸಮರ: ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ | Actress Ramya

28/07/2025 5:58 PM

BREAKING: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಟಿ ರಮ್ಯಾ

28/07/2025 5:56 PM

GOOD NEWS: ರಾಜ್ಯ ಸರ್ಕಾರದಿಂದ ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್: ದಂತಪಕ್ತಿ ಯೋಜನೆ ವಯೋಮಿತಿ ಇಳಿಕೆ

28/07/2025 5:51 PM
State News
KARNATAKA

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

By kannadanewsnow0928/07/2025 5:59 PM KARNATAKA 1 Min Read

ಮೈಸೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ಯಶವಂತಪುರ ಮತ್ತು ತಾಳಗುಪ್ಪ ನಡುವೆ ಪ್ರತಿ ದಿಕ್ಕಿನಲ್ಲಿ ಒಂದು…

Ramya

‘ನಟ ದರ್ಶನ್ ಫ್ಯಾನ್ಸ್’ ವಿರುದ್ಧ ‘ನಟಿ ರಮ್ಯಾ’ ಕಾನೂನು ಸಮರ: ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ | Actress Ramya

28/07/2025 5:58 PM

BREAKING: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಟಿ ರಮ್ಯಾ

28/07/2025 5:56 PM

GOOD NEWS: ರಾಜ್ಯ ಸರ್ಕಾರದಿಂದ ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್: ದಂತಪಕ್ತಿ ಯೋಜನೆ ವಯೋಮಿತಿ ಇಳಿಕೆ

28/07/2025 5:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.