ಬೆಂಗಳೂರು: ಹಾಪ್ಕಾಮ್ಸ್ ರೈತರು ಹಾಗೂ ನೌಕರರ ಸಂಘ, ಕರ್ನಾಟಕ ರಾಜ್ಯ ನೇಕಾರರ ಸಮುದಾಯಗಳ ಸಮ್ಮಿಲನ ವೇದಿಕೆ ಹಾಗೂ ರಾಜ್ಯ ಆರ್ಯ ವೈಶ್ಯ ಸಮುದಾಯದವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ ಘೋಷಿಸಿದ್ದಾರೆ. ಇಂದು ಹಾಪ್ಕಾಮ್ಸ್ ರೈತರು ಹಾಗೂ ನೌಕರರ ಸಂಘ ಸಭೆಯನ್ನು ನಡೆಸಿ, ಕಳೆದ 30 ವರ್ಷಗಳಿಂದಲೂ ಹಾಪ್ಕಾಮ್ಸ್ ಹಾಗೂ ನೌಕರರ ಬಗ್ಗೆ ವಿಶೇಷ ಕಾಳಜಿ ಮತ್ತು ಪ್ರೀತಿ ತೋರಿ, ಹಾಫ್ ಕಾಮ್ಸ್ ಅಭಿವೃದ್ಧಿಗೆ ನಿರಂತರ ಸಹಕಾರ ನೀಡಿರುವ ಏಕೈಕ ರಾಜಕಾರಣಿ … Continue reading ಹಾಪ್ ಕಾಮ್ಸ್ ರೈತರು, ನೌಕರರ ಸಂಘ, ನೇಕಾರರು, ಆರ್ಯ ವೈಶ್ಯ ಸಮುದಾಯ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ ಘೋಷಣೆ
Copy and paste this URL into your WordPress site to embed
Copy and paste this code into your site to embed