ಹಿಜಾಬ್ ಕುರಿತು ಸುಪ್ರೀಂ ತೀರ್ಪು : ಮಾಜಿ ಸಭಾಪತಿ ‘ಬಸವರಾಜ ಹೊರಟ್ಟಿ’ ಹೇಳಿದ್ದೇನು..?

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ಹಿಜಬ್ (Hijab) ಕುರಿತು ಸುಪ್ರೀಂ ಕೋರ್ಟ್ ದ್ವಿ ಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ರಾಜ್ಯದ ನಾಯಕರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಈ ಕುರಿತು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ವಿವಾದ ಸಿಐಜೆಗೆ ಹೋಗಿರುವುದರಿಂದ ಸರ್ಕಾರ ಯಾವುದೇ ರೀತಿಯಲ್ಲಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಬಸವರಾಜ ಹೊರಟ್ಟಿ ಹೇಳಿದರು. ನ್ಯಾಯಾಲಯ ತೀರ್ಪು ಕೊಟ್ಟು ಪುನಃ ಸಿಜೆಐಗೆ ಒಪ್ಪಿಸಿದೆ ಅಂದರೆ ಕೇಸ್ … Continue reading ಹಿಜಾಬ್ ಕುರಿತು ಸುಪ್ರೀಂ ತೀರ್ಪು : ಮಾಜಿ ಸಭಾಪತಿ ‘ಬಸವರಾಜ ಹೊರಟ್ಟಿ’ ಹೇಳಿದ್ದೇನು..?