Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

25/06/2025 9:13 PM

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Horoscope Today 09 July 2024: ಈ ಶುಭ ದಿನ ನಿಮ್ಮ ರಾಶಿ ಫಲ ಹೀಗಿದೆ
KARNATAKA

Horoscope Today 09 July 2024: ಈ ಶುಭ ದಿನ ನಿಮ್ಮ ರಾಶಿ ಫಲ ಹೀಗಿದೆ

By kannadanewsnow0709/07/2024 12:12 PM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಈ ದಿನ ನಿಮ್ಮ ಆಲೋಚನೆಯಲ್ಲಿ ಸಕಾರಾತ್ಮಕ ಬದಲಾವಣೆ ಕಂಡುಬರುತ್ತದೆ, ಸ್ವಲ್ಪ ಸಮಯದಿಂದ ವೃತ್ತಿ ಬದುಕಿಗೆ ಸಂಬಂಧಿಸಿದ ಸಮಸ್ಯೆ ಎದುರಿಸುತ್ತಿದ್ದರೆ ಅದು ಬಗೆಹರಿಯಲಿದೆ. ಆರ್ಥಿಕವಾಗಿಯೂ ಸಮಸ್ಯೆಯಿಲ್ಲ, ಆದರೆ ಹೂಡಿಕೆ ಬಗ್ಗೆ ಮಾತ್ರ ಜಾಗ್ರತೆವಹಿಸಬೇಕು. ಅವಾಹಿತರಿಗೆ ಈ ದಿನ ವಿಶೇಷವಾಗಿರಲಿದೆ, ವಿವಾಹಿತರ ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಈ ದಿನ ಹಲವು ಚಿಂತೆಗಳು ಕಾಡಬಹುದು, ಅದರಲ್ಲಿಯೂ ಹಣಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಬಹುದು. ಕೆಲಸದ ಕಡೆಗೆ ಗಮನಹರಿಸಬೇಕು, ನಿಮ್ಮ ನಿರ್ಲಕ್ಷ್ಯ ಕೆಲಸಕ್ಕೆ ಕುತ್ತು ತರಬಹುದು, ಇನ್ನು ನಿಮ್ಮ ಕುಟುಂಬ ಬದುಕಿನಲ್ಲಿ ಮೂರನೇಯ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ. ಆರೋಗ್ಯದ ಬಗ್ಗೆ ನೋಡುವುದಾದರೆ ತಲೆನೋವು ಮತ್ತಿತರ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆವಿರಬಹುದು.

ಮಿಥುನ ರಾಶಿ
ನೀವು ಕೆಲಸದ ಮೇಲಷ್ಟೇ ಗಮನಹರಿಸಿ, ಫಲದ ಚಿಂತೆ ಬಿಡಿ, ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರ ವಿಸ್ತರಣೆಗೆ ಈ ಸಮಯ ಉತ್ತಮವಾಗಿದೆ. ಉದ್ಯೋಗಿಗಳು ಕೆಲ ಸಮಸ್ಯೆ ಎದುರಿಸಬಹುದು. ವ್ಯಾಪಾರಿಗಳು ವ್ಯಾಪಾರ ವಿಸ್ತರಣೆ ಬಗ್ಗೆ ಯೋಚಿಸಬಹುದು. ಆರೋಗ್ಯದ ಕಡೆಗೆ ಗಮನ ಕೊಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ
ಈ ದಿನ ನಿಮಗೆ ವಿಶೇಷವಾಗಿರಲಿದೆ. ಈ ದಿನ ಪ್ರಮುಖ ಕೆಲಸಗಳಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ, ಉದ್ಯೋಗಿಗಳು ಕೆಲಸ ಬದಲಾವಣೆ ಬಗ್ಗೆ ಯೋಚಿಸುವುದಾದರೆ ಇನ್ನೂ ಸ್ವಲ್ಪ ಕಾಯಲು ಸಲಹೆ ನೀಡಲಾಗುವುದು. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ಕಾಳಜಿವಹಿಸಿ.

ಸಿಂಹ ರಾಶಿ
ನಿಮ್ಮ ನಡವಳಿಕೆಯಲ್ಲಿ ದನಾತ್ಮಕತೆ ಇರಲಿದೆ. ದೊಡ್ಡ ಲಾಭಕ್ಕಾಗಿ ಸಣ್ಣ ಲಾಭವನ್ನು ನಿರ್ಲಕ್ಷಿಸಬೇಡಿ ಎಂದು ಸಲಹೆ ನೀಡಲಾಗುವುದು. ಇನ್ನು ಕುಟುಂಬದಲ್ಲಿ ಸಮಸ್ಯೆಯಿದ್ದರೆ ಅದು ಬಗೆಹರಿಯುವುದರಿಂದ ಮನಸ್ಸಿಗೆ ನೆಮ್ಮದಿ ಇರಲಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.

ಕನ್ಯಾ ರಾಶಿ
ಈ ಅವಧಿಯಲ್ಲಿ ನಿಮಗೆ ಖರ್ಚು ತುಂಬಾನೇ ಬರುವುದು, ಆದರೆ ನೋಡಿ ಖರ್ಚು ಮಾಡಿದರೆ ಒಳ್ಳೆಯದು, ಉದ್ಯೋಗಿಗಳು ಈ ದಿನ ಜಾಗ್ರತೆವಹಿಸಬೇಕು, ವ್ಯಾಪಾರಿಗಳು ಕೂಡ ಹೆಚ್ಚಿನ ಸವಾಲು ಹಾಕಬೇಕು. ವೈವಾಹಿಕ ಬದುಕಿನಲ್ಲಿ ಚಿಕ್ಕ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ
ಕೆಲಸ ಕೆಲಸ ಅಂತ ಅತಿಯಾಗಿ ಮಾನಸಿಕ ಒತ್ತಡ ತೆಗೆದುಕೊಳ್ಳುವ ಬದಲಿಗೆ ವಿಶ್ರಾಂತಿ ಕಡೆಯೂ ಗಮನಹಿಸಿ. ನಿಮ್ಮ ಸಮಸ್ಯೆಯನ್ನು ಕುಟುಂಬದ ಜೊತೆಗೆ ಹಂಚಿಕೊಂಡರೆ ಪರಿಹಾರ ಸಿಗಬಹುದು, ಇನ್ನು ನಿಮ್ಮ ಕೋಪ ನಿಯಂತ್ರಿಸಿ ಇಲ್ಲದಿದ್ದರೆ ಮನಸ್ಸಿನ ನೆಮ್ಮದಿ ದೂರಾಗುವುದು. ಆರೋಗ್ಯಕ್ಕಾಗಿ ಆಹಾರಕ್ರಮದತ್ತ ಗಮನಹರಿಸಿ.

ವೃಶ್ಚಿಕ ರಾಶಿ
ನೀವು ಒಳ ಸಂಚು ಮಾಡುವವರು, ಸ್ವಾರ್ಥಿಗಳಿಂದ ಅಂತರ ಕಾಯ್ದುಕೊಳ್ಳಿ. ಬೇರೆ ಕಡೆ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ತುಂಬಾ ಒಳ್ಳೆಯದಿದೆ, ನಿಮಗೆ ಒಳ್ಳೆಯ ಕಂಪನಿಯಿಂದ ಕೆಲಸ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.

ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಕೆಲವು ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಅಗತ್ಯ ವಸ್ತುಗಳಿಗೆ ಮಾತ್ರ ಖರ್ಚು ಮಾಡಿ. ಉತ್ತಮ ಲಾಭ ಪಡೆಯಲು ನೀವು ಸರಿಯಾದ ರೀತಿಯಲ್ಲಿ ಪ್ರಯತ್ನ ಮಾಡಿ. ಆಂತರಿಕ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೀರಿ.
ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ
ಈ ದಿನ ಪ್ರಮುಖ ಕೆಲಸದಲ್ಲಿ ಅಡೆತಡೆ ಉಂಟಾಗಬಹುದು, ಇದು ನಿಮ್ಮ ಆತಂಕ ಹೆಚ್ಚಿಸುವುದು, ಸಾಲ ತೆಗೆಯಬೇಡಿ. ಎಲ್ಲಾ ನಿರ್ಧಾರಗಳನ್ನು ಬಹಳ ಯೋಚಿಸಿ ತೆಗೆದುಕೊಳ್ಳಬೇಕು. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ. ಕೋಪ ನಿಯಂತ್ರಿಸಿ.

ಕುಂಭ ರಾಶಿ
ನೀವು ವೈಯಕ್ತಿಕ ವಿಷಯಗಳಲ್ಲಿ ಬೇರೆಯವರು ಹಸ್ತಕ್ಷೇಪ ಮಾಡಲು ಬಿಡಬೇಡಿ. ಕೆಲಸ ಕಾರ್ಯಗಳಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ, ಆರ್ಥಿಕವಾಗಿಯೂ ಈ ದಿನ ಉತ್ತಮವಾಗಿದೆ. ಕುಟುಂಬದ ಜವಾಬ್ದಾರಿಗಳಲ್ಲಿ ನಿರ್ಲಕ್ಷ್ಯ ಬೇಡ. ಏನಾದರೂ ಭಿನ್ನಾಭಿಪ್ರಾಯ ಉಂಟಾಗಿದ್ದರೆ ಪರಿಹರಿಸಲು ಪ್ರಯತ್ನಿಸಿ.

ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಇದರಿಂದಾಗಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ವಿದೇಶದಲ್ಲಿ ಕೆಲಸ ಮಾಡುವ ಪ್ರಯತ್ನ ಮಾಡುತ್ತಿದ್ದರೆ ನಿಮ್ಮ ಪ್ರಯತ್ನ ಚುರುಕುಗೊಳಿಸಿ. ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ, ಆರೋಗ್ಯ ಸಾಧಾರಣವಾಗಿರಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

Horoscope Today 09 July 2024: ಈ ಶುಭ ದಿನ ನಿಮ್ಮ ರಾಶಿ ಫಲ ಹೀಗಿದೆ Horoscope Today 09th July 2024: Here is your horoscope for this auspicious day
Share. Facebook Twitter LinkedIn WhatsApp Email

Related Posts

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

25/06/2025 9:13 PM2 Mins Read

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM1 Min Read
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM5 Mins Read
Recent News

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

25/06/2025 9:13 PM

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM

ತುರ್ತು ಪರಿಸ್ಥಿತಿ ವಿರುದ್ಧ ನಿರ್ಣಯ ಅಂಗೀಕಾರ, ಅಂತಾರಾಷ್ಟ್ರೀಯ ‘ಆಲೂಗಡ್ಡೆ ಕೇಂದ್ರ’ ನಿರ್ಮಾಣ ; ಮೋದಿ ಸಂಪುಟದಲ್ಲಿ ಮಹತ್ವದ ನಿರ್ಧಾರ

25/06/2025 8:57 PM
State News
KARNATAKA

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

By kannadanewsnow0925/06/2025 9:13 PM KARNATAKA 2 Mins Read

ಮೈಸೂರು: ರೈಲಿನಲ್ಲಿ ಅಕ್ರಮ ವಸ್ತುಗಳ ಸಾಗಣೆಯನ್ನು ತಡೆಗಟ್ಟಲು ನಡೆಯುತ್ತಿರುವ “ಸತರ್ಕ್” ಕಾರ್ಯಾಚರಣೆಯ ವೇಳೆ 25.06.2025 ರಂದು ಆಕಸ್ಮಿಕ ತಪಾಸಣೆ ನಡೆಸಲಾಯಿತು. ಈ…

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM

ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA

25/06/2025 7:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.