ಹಾಸನದಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
ಹಾಸನ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಬೈಕಿಗೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಶಂಕರೇಗೌಡ(53) ಹಾಗೂ ಶ್ರೀನಿವಾಸಮೂರ್ತಿ(55) ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು ವಿಭಾಗದಿಂದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ, ಮರು ನಿಗದಿ BREAKING: ಧರ್ಮಸ್ಥಳ ಕೇಸ್: … Continue reading ಹಾಸನದಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed