Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿಯರಿಬ್ಬರ ದುರ್ಮರಣ!

03/10/2025 4:10 PM

BREAKING: ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಅಪಘಾತ: ಯುವತಿಯರ ಮೇಲೆ ಕ್ಯಾಂಟರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

03/10/2025 4:10 PM

ವಿಜಯನಗರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಪೋಟ ಘಟನೆ: ಇಬ್ಬರು ಸಾವು, ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

03/10/2025 4:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಅಪಘಾತ: ಯುವತಿಯರ ಮೇಲೆ ಕ್ಯಾಂಟರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು
KARNATAKA

BREAKING: ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಅಪಘಾತ: ಯುವತಿಯರ ಮೇಲೆ ಕ್ಯಾಂಟರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

By kannadanewsnow0903/10/2025 4:10 PM

ಬೆಂಗಳೂರು ಗ್ರಾಮಾಂತರ: ಜಲ್ಲಿಕಲ್ಲು ಇದ್ದಿದ್ದರಿಂದ ರಸ್ತೆಗೆ ಪಲ್ಟಿಯಾದ ಯುವತಿಯರಿಬ್ಬರ ಮೇಲೆ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಶಿವನಾಪುರ ಕ್ರಾಸ್ ನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಶಿವನಾಪುರದಲ್ಲಿ ಜಲ್ಲಿಕಲ್ಲು ರಸ್ತೆಯಲ್ಲಿದ್ದ ಕಾರಣ ಸ್ಕಿಡ್ ಆಗಿ ಬೈಕ್ ನಲ್ಲಿ ತೆರಳುತ್ತಿದ್ದಂತ ಇಬ್ಬರು ಯುವತಿಯರು ರಸ್ತೆಗೆ ಬಿದ್ದಿದ್ದಾರೆ. ಇವರ ಹಿಂದೆಯೇ ಬರುತ್ತಿದ್ದಂತ ಕ್ಯಾಂಟರ್ ನಿಯಂತ್ರಣ ಕಳೆದುಕೊಂಡು ಯುವತಿಯರ ಮೇಲೆ ಹರಿದಿದೆ. ಈ ಪರಿಣಾಮ ಯುವತಿಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದವರನ್ನು ಶೈಲಾ(25) ಹಾಗೂ ಶ್ವೇತಾ(22) ಎಂಬುದಾಗಿ ಗುರುತಿಸಲಾಗಿದೆ. ಶಿವನಾಪುರ ಕ್ರಾಸ್ ಬಳಿಯಲ್ಲಿ ಸಂಭವಿಸಿದಂತ ಈ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ದುರ್ಮರಣ ಹೊಂದಿದ್ದಾರೆ.

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿಯರಿಬ್ಬರ ದುರ್ಮರಣ!

03/10/2025 4:10 PM1 Min Read

ವಿಜಯನಗರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಪೋಟ ಘಟನೆ: ಇಬ್ಬರು ಸಾವು, ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

03/10/2025 4:02 PM1 Min Read

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿದ ಬಿಜೆಪಿಗೆ ಶಿಕ್ಷಕರೇ ಉತ್ತರ: ಸಚಿವ ಮಧು ಬಂಗಾರಪ್ಪ

03/10/2025 3:56 PM2 Mins Read
Recent News

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿಯರಿಬ್ಬರ ದುರ್ಮರಣ!

03/10/2025 4:10 PM

BREAKING: ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಅಪಘಾತ: ಯುವತಿಯರ ಮೇಲೆ ಕ್ಯಾಂಟರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

03/10/2025 4:10 PM

ವಿಜಯನಗರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಪೋಟ ಘಟನೆ: ಇಬ್ಬರು ಸಾವು, ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

03/10/2025 4:02 PM

‘ಯೂಟ್ಯೂಬ್’ನಲ್ಲಿ 15,000 ವೀವ್ಸ್’ಗೆ ನೀವೆಷ್ಟು ಹಣ ಪಡೆಯುತ್ತೀರಿ? ಅಂಕಿ-ಅಂಶ ತಿಳಿದ್ರೆ ಶಾಕ್ ಆಗ್ತೀರಾ!

03/10/2025 3:58 PM
State News
KARNATAKA

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿಯರಿಬ್ಬರ ದುರ್ಮರಣ!

By kannadanewsnow0503/10/2025 4:10 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು, ಜಲ್ಲಿಕಲು ಇದ್ದಿದ್ದರಿಂದ ರಸ್ತೆಗೆ ಯುವತಿಯರಿದ್ದ ಬೈಕ್ ಸ್ಕಿಡ್ ಆಗಿದೆ.…

BREAKING: ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಅಪಘಾತ: ಯುವತಿಯರ ಮೇಲೆ ಕ್ಯಾಂಟರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

03/10/2025 4:10 PM

ವಿಜಯನಗರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಪೋಟ ಘಟನೆ: ಇಬ್ಬರು ಸಾವು, ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

03/10/2025 4:02 PM

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿದ ಬಿಜೆಪಿಗೆ ಶಿಕ್ಷಕರೇ ಉತ್ತರ: ಸಚಿವ ಮಧು ಬಂಗಾರಪ್ಪ

03/10/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.