ಚಿಕ್ಕಮಗಳೂರಿನಲ್ಲಿ ಘೋರ ಘಟನೆ : ನೀರಿನಲ್ಲಿ ಮುಳುಗಿ ತಾಯಿ-ಮಗಳು ದುರ್ಮರಣ

ಚಿಕ್ಕಮಗಳೂರು : ನೀರಿನಲ್ಲಿ ಮುಳುಗಿ ತಾಯಿ-ಮಗಳು ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ವಡ್ಡರ ಹಳ್ಳಿಯಲ್ಲಿ ನಡೆದಿದೆ. ದನ ಮೇಯಿಸಲು ಹೋದಾಗ ಮಗಳು ನೀರಿನಲ್ಲಿ ಆಕಸ್ಮಾತ್ ಆಗಿ ಬಿದ್ದಿದ್ದಾಳೆ, ನೀರಿನಲ್ಲಿ ಬಿದ್ದ ಮಗಳನ್ನು ರಕ್ಷಿಸಲು ಹೋದ ತಾಯಿ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಶೋಭಾ (40) ವರ್ಷ(8) ಮೃತರು ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BIGG NEWS: ಜನವರಿ 01 ರಿಂದ ಬ್ಯಾಂಕ್ ಲಾಕರ್, ಕ್ರೆಡಿಟ್ ಕಾರ್ಡ್ ನಿಯಮಗಳು ಬದಲಾವಣೆ ; ಇಲ್ಲಿದೆ … Continue reading ಚಿಕ್ಕಮಗಳೂರಿನಲ್ಲಿ ಘೋರ ಘಟನೆ : ನೀರಿನಲ್ಲಿ ಮುಳುಗಿ ತಾಯಿ-ಮಗಳು ದುರ್ಮರಣ