BIG NEWS : ʻಒಸಾಮಾ ಬಿನ್ ಲಾಡೆನ್‌ಗೆ ಆತಿಥ್ಯ ನೀಡಿದವರು ನಮಗೆ ಬೋಧಿಸುವ ಅರ್ಹತೆ ಹೊಂದಿಲ್ಲʼ: ಪಾಕ್‌ ವಿರುದ್ಧ ಜೈಶಂಕರ್ ವಾಗ್ದಾಳಿ

ನ್ಯೂಯಾರ್ಕ್ (ಯುಎಸ್): ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸ್ತಾಪಿಸಿದಕ್ಕಾಗಿ ಭಾರತ ನಿನ್ನೆ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಹತ್ಯೆಯಾದ ಅಲ್-ಖೈದಾ ನಾಯಕ ಒಸಾಮಾ ಬಿನ್ ಲಾಡೆನ್‌ಗೆ ಆತಿಥ್ಯ ನೀಡಿದ ಮತ್ತು ನೆರೆಯ ಸಂಸತ್ತಿನ ಮೇಲೆ ದಾಳಿ ಮಾಡಿದ ದೇಶವು ವಿಶ್ವಸಂಸ್ಥೆಯಲ್ಲಿ ಬೋಧಿಸುವ ಅರ್ಹತೆ ಹೊಂದಿಲ್ಲ ಎಂದು ಪ್ರತಿಪಾದಿಸಿದೆ. ಸುಧಾರಿತ ಬಹುಪಕ್ಷೀಯತೆಯ ಕುರಿತು ಕೌನ್ಸಿಲ್ ಚರ್ಚೆಯಲ್ಲಿ ಮಾತನಾಡುವಾಗ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ ನಂತರ ಜೈಶಂಕರ್ ಈ ಹೇಳಿಕೆಗಳನ್ನು ನೀಡಿದ್ದಾರೆ. ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಯು … Continue reading BIG NEWS : ʻಒಸಾಮಾ ಬಿನ್ ಲಾಡೆನ್‌ಗೆ ಆತಿಥ್ಯ ನೀಡಿದವರು ನಮಗೆ ಬೋಧಿಸುವ ಅರ್ಹತೆ ಹೊಂದಿಲ್ಲʼ: ಪಾಕ್‌ ವಿರುದ್ಧ ಜೈಶಂಕರ್ ವಾಗ್ದಾಳಿ