BIG NEWS: ಬೆಂಗಳೂರಲ್ಲಿ ‘ಹೋಟೆಲ್ ಮಾಲೀಕ’ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದುಷ್ಕೃತ್ಯ

ಬೆಂಗಳೂರು: ಹೋಟೆಲ್ ಮಾಲೀಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೋಮಾಗೆ ಜಾರುವಂತೆ ಹೊಡೆದಿರುವಂತ ಘಟನೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಜಯೇಂದ್ರ ಶೆಟ್ಟಿ ಎಂಬುವರು ಮಂಜುನಾಥ್ ಟಿಫನ್ ಸೆಂಟರ್ ಎಂಬಂತ ಹೋಟೆಲ್ ಒಂದನ್ನು ನಡೆಸುತ್ತಿದ್ದರು. ರಾತ್ರಿ ಮಲಗುವಾಗ ಕಿಟಕಿಯಲ್ಲಿ ಕೀ ಇಟ್ಟು, ಹೋಟೆಲ್ ಒಳಗೆ ಮಲಗುತ್ತಿದ್ದಂತ ಅವರು, ನಿನ್ನೆ ರಾತ್ರಿ ಕೂಡ ಎಂದಿನಂತೇ ಕಿಟಕಿಯಲ್ಲಿ ಕೀ ಇಟ್ಟು ಮಲಗಿದ್ದಾರೆ. ಈ ವಿಷಯ ತಿಳಿದಿದ್ದಂತ ಪರಿಚಯಸ್ಥರೇ, ಕೀ ತೆಗೆದು ಒಳಗೆ … Continue reading BIG NEWS: ಬೆಂಗಳೂರಲ್ಲಿ ‘ಹೋಟೆಲ್ ಮಾಲೀಕ’ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದುಷ್ಕೃತ್ಯ