Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ಇಲ್ಲ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದೇಶ

25/12/2025 9:15 AM

BREAKING : ಚಿತ್ರದುರ್ಗ ಬಸ್ ದುರಂತ : ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

25/12/2025 9:09 AM

‘ದಿನಕ್ಕೆ ಒಂದು ಆಲ್ಕೋಹಾಲ್ ಸಹ ಬಾಯಿಯ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ’: ಅಧ್ಯಯನ

25/12/2025 9:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೋಟೆಲ್, ರೆಸ್ಟೋರೆಂಟ್ ಮಾಲೀಕರೇ ಗಮನಿಸಿ : ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರು ನೀಡುವಂತೆ ಸೂಚನೆ
KARNATAKA

ಹೋಟೆಲ್, ರೆಸ್ಟೋರೆಂಟ್ ಮಾಲೀಕರೇ ಗಮನಿಸಿ : ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರು ನೀಡುವಂತೆ ಸೂಚನೆ

By kannadanewsnow5714/05/2024 6:36 AM

ಮಡಿಕೇರಿ : ಜಿಲ್ಲೆಯಲ್ಲಿ ಇದೀಗ ಪೂರ್ವ ಮುಂಗಾರು ಮಳೆ ಪ್ರಾರಂಭವಾದ ಹಿನ್ನೆಲೆ ಕಲುಷಿತ ಕುಡಿಯುವ ನೀರಿನ ಸೇವನೆಯಿಂದ ಕಾಲರಾ, ಶೀತ-ಜ್ವರ, ಕೆಮ್ಮು, ವಾಂತಿ, ಬೇದಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ.

ಆದ್ದರಿಂದ ಜಿಲ್ಲೆಯ ಎಲ್ಲಾ ರಸ್ತೆ ಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ, ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್‍ಗೆಸ್ಟ್, ಹೋಮ್-ಸ್ಟೇ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿ ನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ/ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರು ನೀಡುವಂತೆ ಸೂಚಿಸಿದೆ.

ಸೊಳ್ಳೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ, ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಮತ್ತು ತಯಾರಿಸಿರುವ ಎಲ್ಲಾ ಆಹಾರ ಪದಾರ್ಥಗಳನ್ನು ಸೂಕ್ತ ರಿತಿಯಲ್ಲಿ ಮುಚ್ಚಿಟ್ಟು ಸ್ವಚ್ಚವಾದ ವಿಧಾನದ ಮೂಲಕ ತಯಾರಿಕೆ ಮತ್ತು ವಿತರಣೆ ಮಾಡುವಂತೆ ತಿಳಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಪರಿವೀಕ್ಷಣೆ ಸಂದರ್ಭದಲ್ಲಿ ಕೆಲವು ಕಲ್ಯಾಣ ಮಂಟಪಗಳ ಕುಡಿಯುವ ನೀರಿನ ಆಹಾರ ಮಾದರಿಗಳನ್ನು ಕಾಯ್ದೆಯಡಿ ನೋಂದಾಯಿತವಾಗಿರುವ ಪ್ರಯೋಗಾಲಯಗಳಿಗೆ ಸೂಕ್ಷ್ಮಾಣು ವಿಶ್ಲೇಷಣೆ (Microbiological Analysis) ಕಳುಹಿಸಲಾಗಿ ಕೆಲವು ಕಲ್ಯಾಣ ಮಂಟಪಗಳ ನೀರು ಕುಡಿಯಲು ಯೋಗ್ಯವಿಲ್ಲವೆಂಬುದಾಗಿ ವರದಿ ಸ್ವೀಕೃತವಾಗಿದೆ.

ಆದ್ದರಿಂದ ಎಲ್ಲಾ ಆಹಾರ ತಯಾರಿಕಾದಾರರು, ಆಹಾರ ತಯಾರಿಕೆಯ ಎಲ್ಲಾ ಹಂತಗಳಲ್ಲಿ ಸಾರ್ವಜನಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಆಹಾರ ತಯಾರಿಕೆಗೆ ಬಳಸುವ ನೀರನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ನೋಂದಾಯಿತವಾಗಿರುವ ಪ್ರಯೋಗಾಲಯಗಳಿಗೆ ಪ್ರತೀ ಆರು ತಿಂಗಳಿಗೆ ಒಮ್ಮೆ ಖುದ್ದು ವಿಶ್ಲೇಷಣೆಗಾಗಿ ಕಳುಹಿಸಲು ಸೂಚಿಸಿದೆ.

ಹಾಗೆಯೇ ಎಲ್ಲಾ ವರ್ಗದವರು ಕಡ್ಡಾಯವಾಗಿ ಆಹಾರ ನೋಂದಣಿ/ ಪರವಾನಗಿಯನ್ನು ಪಡೆಯುವುದು, ತಪ್ಪಿದಲ್ಲಿ ಕಾಯ್ದೆಯಡಿ ನೋಟೀಸ್ ಮತ್ತು ದಂಡ ವಿಧಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಂಕಿತ ಅಧಿಕಾರಿ ಡಾ.ಇ.ಅನಿಲ್ ಧಾವನ್ ಅವರು ಎಚ್ಚರಿಸಿದ್ದಾರೆ.

Hotel restaurant owners note: Customers asked to give boiled clean water ರೆಸ್ಟೋರೆಂಟ್ ಮಾಲೀಕರೇ ಗಮನಿಸಿ : ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರು ನೀಡುವಂತೆ ಸೂಚನೆ ಹೋಟೆಲ್
Share. Facebook Twitter LinkedIn WhatsApp Email

Related Posts

BREAKING : ಚಿತ್ರದುರ್ಗ ಬಸ್ ದುರಂತ : ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

25/12/2025 9:09 AM2 Mins Read

ಗಮನಿಸಿ : `ಬಾತ್ರೂಮ್’ನಲ್ಲಿ ಬರುವ ಕೆಟ್ಟ ವಾಸನೆ ತೊಡೆದುಹಾಕಲು ಈ ಬೆಂಕಿಕಡ್ಡಿ ಟ್ರಿಕ್ಸ್ ಟ್ರೈಮಾಡಿ.!

25/12/2025 8:55 AM2 Mins Read

SHOCKING : ಚಿತ್ರದುರ್ಗ ಭೀಕರ ಬಸ್ ದುರಂತದಲ್ಲಿ 11 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

25/12/2025 8:54 AM1 Min Read
Recent News

ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ಇಲ್ಲ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದೇಶ

25/12/2025 9:15 AM

BREAKING : ಚಿತ್ರದುರ್ಗ ಬಸ್ ದುರಂತ : ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

25/12/2025 9:09 AM

‘ದಿನಕ್ಕೆ ಒಂದು ಆಲ್ಕೋಹಾಲ್ ಸಹ ಬಾಯಿಯ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ’: ಅಧ್ಯಯನ

25/12/2025 9:08 AM

BREAKING : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಸರ್ಕಾರಿ ಬಸ್-ಕಾರಿನ ನಡುವೆ ಡಿಕ್ಕಿಯಾಗಿ 9 ಮಂದಿ ಸಾವು | WATCH VIDEO

25/12/2025 9:02 AM
State News
KARNATAKA

BREAKING : ಚಿತ್ರದುರ್ಗ ಬಸ್ ದುರಂತ : ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

By kannadanewsnow5725/12/2025 9:09 AM KARNATAKA 2 Mins Read

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು…

ಗಮನಿಸಿ : `ಬಾತ್ರೂಮ್’ನಲ್ಲಿ ಬರುವ ಕೆಟ್ಟ ವಾಸನೆ ತೊಡೆದುಹಾಕಲು ಈ ಬೆಂಕಿಕಡ್ಡಿ ಟ್ರಿಕ್ಸ್ ಟ್ರೈಮಾಡಿ.!

25/12/2025 8:55 AM

SHOCKING : ಚಿತ್ರದುರ್ಗ ಭೀಕರ ಬಸ್ ದುರಂತದಲ್ಲಿ 11 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

25/12/2025 8:54 AM

BIG UPDATE : ಚಿತ್ರದುರ್ಗ ಬಸ್ ದುರಂತದಲ್ಲಿ ಪ್ರಯಾಣಿಕರು ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

25/12/2025 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.