Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

25/02/2026 11:48 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

25/02/2026 11:42 AM

ಇಸ್ರೇಲ್ ಮಣ್ಣಲ್ಲಿ ಭಾರತದ ಕಂಪು: ‘ನಮಸ್ತೆ ಮೋದಿ’ ಎಂದ ಜೆರುಸಲೇಂ ಪೋಸ್ಟ್!

25/02/2026 11:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿ ಮನೆ ಮನೆ ಜಾತಿಗಣತಿ ಸಮೀಕ್ಷೆ ಮುಕ್ತಾಯ: ಹೀಗಿದೆ ಸರ್ವೆ ಅಂಕಿ-ಅಂಶದ ವಿವರ
KARNATAKA

BREAKING: ರಾಜ್ಯದಲ್ಲಿ ಮನೆ ಮನೆ ಜಾತಿಗಣತಿ ಸಮೀಕ್ಷೆ ಮುಕ್ತಾಯ: ಹೀಗಿದೆ ಸರ್ವೆ ಅಂಕಿ-ಅಂಶದ ವಿವರ

By kannadanewsnow0931/10/2025 8:02 PM

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಮುಕ್ತಾಯಗೊಂಡಿದೆ. ಇಂದಿನವರೆಗೆ ಎಷ್ಟು ಸಮೀಕ್ಷೆ ನಡೆಸಲಾಗಿದೆ ಎನ್ನುವ ಅಂಕಿ ಅಂಶ ಮುಂದಿದೆ ಓದಿ.

ಈ ಬಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ 31.10.2025 ಮುಕ್ತಾಯಗೊಂಡಿರುತ್ತದೆ ಎಂದಿದೆ.

ಹೀಗಿದೆ ಸಮೀಕ್ಷೆಯ ಸಂಕ್ಷಿಪ್ತ ವಿವರ

Projected Population of Karnataka-2025 – 6,85,38,000

Surveyed Population till 31.10.2025 – 6,13,83,908

Refused Households – 4,22,258

Vacant/Locked Houses – 34,49,681

ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ https://kscbcselfdeclaration.karnataka.gov.in ಲಿಂಕ್ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ:10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ.

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದವರು, ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಲಭ್ಯವಿಲ್ಲದವರು ಸಹ ಸದರಿ ಅವಕಾಶವನ್ನು ಬಳಸಿಕೊಂಡು ಮಾಹಿತಿಯನ್ನು ದಾಖಲಿಸಬಹುದಾಗಿದೆ. ಸದರಿ ಸಮೀಕ್ಷೆಯಿಂದ ಸರ್ಕಾರದ ನೀತಿಗಳನ್ನು ಹಾಗೂ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುವ ಕಾರಣ ಸ್ವಯಂ ದೃಢೀಕರಣದ ಮೂಲಕ ಎಲ್ಲಾ ನಾಗರಿಕರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈ ಮೂಲಕ ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂಬುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ

Share. Facebook Twitter LinkedIn WhatsApp Email

Related Posts

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

25/02/2026 11:48 AM3 Mins Read

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

25/02/2026 11:42 AM2 Mins Read

ALERT : ನಿಮ್ಮ `ಮೊಬೈಲ್’ ಹ್ಯಾಕ್ ಆಗಿದೆಯೇ? ಈ ಸಿಂಪಲ್ ಟ್ರಿಕ್ ಮೂಲಕ ತಕ್ಷಣವೇ ಪತ್ತೆಹಚ್ಚಿ!

25/02/2026 11:25 AM2 Mins Read
Recent News

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

25/02/2026 11:48 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

25/02/2026 11:42 AM

ಇಸ್ರೇಲ್ ಮಣ್ಣಲ್ಲಿ ಭಾರತದ ಕಂಪು: ‘ನಮಸ್ತೆ ಮೋದಿ’ ಎಂದ ಜೆರುಸಲೇಂ ಪೋಸ್ಟ್!

25/02/2026 11:41 AM

ALERT : ನಿಮ್ಮ `ಮೊಬೈಲ್’ ಹ್ಯಾಕ್ ಆಗಿದೆಯೇ? ಈ ಸಿಂಪಲ್ ಟ್ರಿಕ್ ಮೂಲಕ ತಕ್ಷಣವೇ ಪತ್ತೆಹಚ್ಚಿ!

25/02/2026 11:25 AM
State News
KARNATAKA

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

By kannadanewsnow5725/02/2026 11:48 AM KARNATAKA 3 Mins Read

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವೃದ್ಧಾಪ್ಯ, ಮರಣಾ ನಂತರ ಕುಟುಂಬಕ್ಕೆ ಆಸರೆಯಾಗುವ ಪಿಂಚಣಿ ಯೋಜನೆಗಳನ್ನು ನೀಡುತ್ತಿದೆ. 60 ವರ್ಷ…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

25/02/2026 11:42 AM

ALERT : ನಿಮ್ಮ `ಮೊಬೈಲ್’ ಹ್ಯಾಕ್ ಆಗಿದೆಯೇ? ಈ ಸಿಂಪಲ್ ಟ್ರಿಕ್ ಮೂಲಕ ತಕ್ಷಣವೇ ಪತ್ತೆಹಚ್ಚಿ!

25/02/2026 11:25 AM

BIG NEWS : ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂಸ್ಟೇ ನಿರ್ಮಿಸಿದ್ರೆ `FIR’ ಫಿಕ್ಸ್ !

25/02/2026 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.