BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ವಸತಿ ಹಗರಣ ಬೃಹತ್ ಸದ್ದು ಮಾಡುತ್ತಿದೆ. ಈ ಹಗರಣದಲ್ಲಿ ವಸತಿ ಸಚಿವರ ರಾಜೀನಾಮೆಗೆ ಸ್ವಪಕ್ಷೀಯ ಶಾಸಕರಿಂದಲೇ ಆಗ್ರಹ ಕೇಳಿ ಬಂದಿದೆ. ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ವಸತಿ ಹಗರಣದಲ್ಲಿ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇಶದಲ್ಲಿ ರಸಗೊಬ್ಬರದ ಬೆಲೆ ಜಾಸ್ತಿಯಾಗಿದೆ. ಸುಮಾರು 160 ರಿಂದ 180 ಒಂದು ಚೀಲಕ್ಕೆ ಜಾಸ್ತಿ ಮಾಡಿದ್ದಾರೆ. ಇದರಿಂದ ದೇಶದ ಸಣ್ಣ ರೈತರಿಗೆ ಹೊಡೆತ ಬಿದ್ದಿದೆ. ಕರ್ನಾಟಕದಲ್ಲಿ ಹಾಲಿನ … Continue reading BIG NEWS: ವಸತಿ ಹಗರಣ ಆರೋಪ: ‘ಕಾಂಗ್ರೆಸ್ ಸ್ವಪಕ್ಷೀಯ ಶಾಸಕ’ರಿಂದಲೇ ಸಚಿವರ ರಾಜೀನಾಮೆಗೆ ಒತ್ತಾಯ
Copy and paste this URL into your WordPress site to embed
Copy and paste this code into your site to embed