Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ‘ಮ್ಯಾರೇಜ್ ಸರ್ಟಿಫಿಕೇಟ್’ ಪಡೆಯುವುದು ಮತ್ತಷ್ಟು ಸುಲಭ : ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ !

23/02/2026 9:58 AM

ಶಿವ ‘ಚಂದ್ರಧರ’ ಹೆಸರು ಪಡೆದದ್ದು ಹೇಗೆ?

23/02/2026 9:57 AM

BIG NEWS : ರಾಜ್ಯದಲ್ಲಿ ಜೂನ್ ಒಳಗೆ `ಸ್ಥಳೀಯ ಸಂಸ್ಥೆ ಚುನಾವಣೆ’ : CM ಸಿದ್ದರಾಮಯ್ಯ

23/02/2026 9:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವ ‘ಚಂದ್ರಧರ’ ಹೆಸರು ಪಡೆದದ್ದು ಹೇಗೆ?
KARNATAKA

ಶಿವ ‘ಚಂದ್ರಧರ’ ಹೆಸರು ಪಡೆದದ್ದು ಹೇಗೆ?

By kannadanewsnow0523/02/2026 9:57 AM

ನೀವು ಶಿವನ ಚಿತ್ರವನ್ನು ನೋಡಿದಾಗ ಅವನ ತಲೆಯ ಮೇಲೆ ಚಂದ್ರನಿದ್ದಾನೆ ಎಂಬುವುದನ್ನು ಗಮನಿಸಿರುತ್ತೀರಿ. ಚಂದ್ರನು ಶಿವನ ಮುಕುಟ ಏರಿದ್ದು ಹೇಗೆ? ಇಲ್ಲಿದೆ ನೋಡಿ ಅದರ ಕಥೆ.

ಚಂದ್ರನ ಪತ್ನಿಯಾದ ರೇವತಿಯು ದಕ್ಷ ಮಹಾರಾಜನ ಮಗಳು. ಚಂದ್ರನು ಆ ಸಮಯ ಪೂರ್ಣ ಚಂದ್ರನಾಗಿಯೇ ಇದ್ದ. ಅವನ ಸಾಮರ್ಥ್ಯದ ಬಗ್ಗೆ ಅವನಿಗೆ ಅಪಾರವಾದ ಅಹಂಕಾರವಿತ್ತು. ಈ ಎಲ್ಲಾ ಕಾರಣದಿಂದ ಅವನು ತನ್ನ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ. ಈ ವಿಷಯ ತಿಳಿದ ರೇವತಿಯ ತಂದೆ ದಕ್ಷನು ಚಂದ್ರನ ದೇಹ ಕ್ಷಯಿಸಿ, ಮೃತ್ಯು ಬರುವಂತೆ ಶಾಪ ನೀಡುತ್ತಾನೆ. ಹೀಗೆ ಶಾಪಕ್ಕೆ ತುತ್ತಾದ ಚಂದ್ರನು ಕ್ಷಯಿಸಲಾರಂಭಿಸುತ್ತಾನೆ. ಬ್ರಹ್ಮಾಂಡದ ಸಮತೋಲನ ಅಲ್ಲೋಲ ಕಲ್ಲೋಲವಾಗುತ್ತದೆ. ಪ್ರಳಯ, ಜ್ವಾಲಾಮುಖಿಗಳು ಎದ್ದೇಳುತ್ತವೆ. ಇದರಿಂದ ದೇವ-ದಾನವರು ಭಯಭೀತರಾಗುತ್ತಾರೆ. ತಮ್ಮ ಅಸ್ತಿತ್ವವನ್ನು ಉಳಿಸಲು ಅವರು ನಾರದರ ಮೊರೆ ಹೋಗುತ್ತಾರೆ. ನಾರದ ಮುನಿಗಳು ನೇರವಾಗಿ ಈಶ್ವರನಲ್ಲಿ ತೆರಳಿ ಈ ಸಂಕಷ್ಟದಿಂದ ಬ್ರಹ್ಮಾಂಡವನ್ನು ರಕ್ಷಿಸುವಂತೆ ಕೇಳಿಕೊಳ್ಳುತ್ತಾರೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಶಿವನು ಚಂದ್ರನ ಬಳಿಗೆ ಬಂದು ಪ್ರಾಣದಯೆಯನ್ನು ನೀಡುತ್ತಾರೆ. ಚಂದ್ರನೂ ಇನ್ನು ಮುಂದೆ ತನ್ನ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂಬ ವಾಗ್ದಾನವನ್ನು ಶಿವನಿಗೆ ನೀಡುತ್ತಾನೆ. ಆದರೆ ದಕ್ಷನ ಶಾಪವು ಪೂರ್ಣ ರೀತಿಯಲ್ಲಿ ವಿಮೋಚನೆ ಮಾಡಲು ಸಾಧ್ಯವಿಲ್ಲ, ಅದಕ್ಕಾಗಿ ಚಂದ್ರನು ಹದಿನೈದು ದಿನಕ್ಕೊಮ್ಮೆ ಕ್ಷಯಿಸಿ ಮತ್ತೆ ವೃದ್ಧಿಸುತ್ತಾನೆ. ಈ ಕಾರಣದಿಂದಲೇ ಅಮವಾಸ್ಯೆ ಮತ್ತು ಹುಣ್ಣಿಮೆಗಳು ಹುಟ್ಟಿಕೊಂಡವು. ಚಂದ್ರನಿಗೆ ದಕ್ಷನ ಶಾಪದಿಂದ ಭಾಗಶಃ ಮುಕ್ತಿದೊರೆತರೂ ಅವನ ಹೆದರಿಕೆ ಹೋಗಿರುವುದಿಲ್ಲ. ಅದಕ್ಕಾಗಿ ಈಶ್ವರನ ಬಳಿ ತನಗೆ ನೆಲೆ ನೀಡುವಂತೆ ಕೋರುತ್ತಾನೆ. ಶಿವನು ಅವನಿಗೆ ತನ್ನ ಮುಡಿಯಲ್ಲಿ ಸ್ಥಾನ ನೀಡುತ್ತಾನೆ. ಶಿವನ ಮುಕುಟದ ಜಟೆಯಲ್ಲಿ ಚಂದ್ರನು ಇರುವುದನ್ನು ನೀವು ಗಮನಿಸ ಬಹುದಾಗಿದೆ. ಈ ಕಾರಣದಿಂದ ಶಿವನು ‘ಚಂದ್ರಧರ’ ಎಂದು ಕರೆಯಲ್ಪಡುತ್ತಾನೆ.

ಶಿವಾನುಗ್ರಹ ಪ್ರಾಪ್ತಿ ರಸ್ತು

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಮ್ಯಾರೇಜ್ ಸರ್ಟಿಫಿಕೇಟ್’ ಪಡೆಯುವುದು ಮತ್ತಷ್ಟು ಸುಲಭ : ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ !

23/02/2026 9:58 AM2 Mins Read

BIG NEWS : ರಾಜ್ಯದಲ್ಲಿ ಜೂನ್ ಒಳಗೆ `ಸ್ಥಳೀಯ ಸಂಸ್ಥೆ ಚುನಾವಣೆ’ : CM ಸಿದ್ದರಾಮಯ್ಯ

23/02/2026 9:48 AM1 Min Read

SHOCKING : `ಇಂಜೆಕ್ಷನ್’ ಮಾಡಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಮಹಿಳೆ ಸಾವು !

23/02/2026 9:25 AM1 Min Read
Recent News

ರಾಜ್ಯದಲ್ಲಿ ‘ಮ್ಯಾರೇಜ್ ಸರ್ಟಿಫಿಕೇಟ್’ ಪಡೆಯುವುದು ಮತ್ತಷ್ಟು ಸುಲಭ : ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ !

23/02/2026 9:58 AM

ಶಿವ ‘ಚಂದ್ರಧರ’ ಹೆಸರು ಪಡೆದದ್ದು ಹೇಗೆ?

23/02/2026 9:57 AM

BIG NEWS : ರಾಜ್ಯದಲ್ಲಿ ಜೂನ್ ಒಳಗೆ `ಸ್ಥಳೀಯ ಸಂಸ್ಥೆ ಚುನಾವಣೆ’ : CM ಸಿದ್ದರಾಮಯ್ಯ

23/02/2026 9:48 AM

`UPI’ ಬಳಕೆದಾರರೇ ಗಮನಿಸಿ : ಮಾರ್ಚ್ 1 ರಿಂದ ಬದಲಾಗಲಿದೆ `ಹಣ ವರ್ಗಾವಣೆ’ ನಿಯಮಗಳು !

23/02/2026 9:43 AM
State News
KARNATAKA

ರಾಜ್ಯದಲ್ಲಿ ‘ಮ್ಯಾರೇಜ್ ಸರ್ಟಿಫಿಕೇಟ್’ ಪಡೆಯುವುದು ಮತ್ತಷ್ಟು ಸುಲಭ : ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ !

By kannadanewsnow5723/02/2026 9:58 AM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮೂಲಕ ವಿವಾಹ ನೋಂದಣಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋ ಪ್ರಕ್ರಿಯೆ…

ಶಿವ ‘ಚಂದ್ರಧರ’ ಹೆಸರು ಪಡೆದದ್ದು ಹೇಗೆ?

23/02/2026 9:57 AM

BIG NEWS : ರಾಜ್ಯದಲ್ಲಿ ಜೂನ್ ಒಳಗೆ `ಸ್ಥಳೀಯ ಸಂಸ್ಥೆ ಚುನಾವಣೆ’ : CM ಸಿದ್ದರಾಮಯ್ಯ

23/02/2026 9:48 AM

SHOCKING : `ಇಂಜೆಕ್ಷನ್’ ಮಾಡಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಮಹಿಳೆ ಸಾವು !

23/02/2026 9:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.