Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ALERT : ವಾಹನ ಸವಾರರೇ ಗಮನಿಸಿ : ಏ.10ರಿಂದ ‘ಟೋಲ್ ಪ್ಲಾಜಾ’ಗಳಲ್ಲಿ ನಗದು ಪಾವತಿ ಬಂದ್.!

05/04/2026 5:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಗ್ರಹಗಳು’ ಒಂದು ರಾಶಿಯಲ್ಲಿ ಎಷ್ಟು ದಿನ ಇರುತ್ತವೆ? ಎಂದು ತಿಳಿಯಿರಿ
KARNATAKA

`ಗ್ರಹಗಳು’ ಒಂದು ರಾಶಿಯಲ್ಲಿ ಎಷ್ಟು ದಿನ ಇರುತ್ತವೆ? ಎಂದು ತಿಳಿಯಿರಿ

By kannadanewsnow5724/12/2024 10:27 AM

ರವಿ ಗ್ರಹ : ಒಂದು ರಾಶಿಯಲ್ಲಿ ಒಂದು ತಿಂಗಳು ಮಾತ್ರ ಇರುತ್ತಾನೆ..

ಚಂದ್ರ : 2¼ ದಿನಗಳು..

ಕುಜ : 1¼ ತಿಂಗಳು..

ಬುಧ : 1 ತಿಂಗಳು ,

ಗುರು : 12 ತಿಂಗಳು, ಅಂದರೆ ಒಂದು ವರ್ಷ ಒಂದು ಮನೆಯಲ್ಲಿ ಇರುತ್ತಾನೆ.

ಶುಕ್ರ : 1 ತಿಂಗಳು ,

ಶನೇಶ್ವರ : 30 ತಿಂಗಳು, ಅಂದರೆ 2 ½ ವರ್ಷ..

ರಾಹು : 18 ತಿಂಗಳು ಅಂದರೆ 1½ ವರ್ಷ..

ಕೇತು : 18 ತಿಂಗಳು, ಅಂದರೆ 1½ ವರ್ಷ …

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

 ಮಾನವರ ದೇಹದಲ್ಲಿ ನವಗ್ರಹಗಳ ಪಾತ್ರ

ಮಾನವನ ಆಯುಸ್ಸು 120 ವರ್ಷ.ಇದನ್ನು

ಕೇತು 7 ವರ್ಷ,

ಶುಕ್ರ 20 ವರ್ಷ,.

ರವಿ  6 ವರ್ಷ,

ಚಂದ್ರ 10 ವರ್ಷ,

ಕುಜ 7 ವರ್ಷ,

ರಾಹು 18 ವರ್ಷ,

ಗುರು 16 ವರ್ಷ,

ಶನಿ 19 ವರ್ಷ,

ಬುಧ 17ವರ್ಷ, ಅಂದರೆ-

7+20+6+10+7+18+16+19+17

= 120 ವರ್ಷಗಳಾಗಿ ವಿಂಗಡನೆ ಮಾಡಲಾಗಿದೆ.

ಇಲ್ಲಿ ತೋರಿಸಿದ ಗ್ರಹಗಳ ಬದಲಾವಣೆಯ ಆಧಾರದಲ್ಲಿ ಮಾನವನ ಬೆಳವಣಿಗೆಗಳು ವೆತ್ಯಾಸವಾಗುತ್ತದೆ. ಆದಿತ್ಯಾದಿ ನವಗ್ರಹರ ರಷ್ಮಿ ಶಕ್ತಿಗಳೇ ಮಾನವಾದಿ ಜೀವರಾಶಿಗಳ ಒಳಗಿರುವುದು.

ರವಿಯು ಶರೀರವನ್ನು ಸೂಚಿಸುತ್ತಾನೆ.

ಪರಾಕ್ರಮಾದಿ ಗುಣಗಳನ್ನು ರವಿ ಕುಜರು ಶರೀರದೊಳಗೆ ಸೃಷ್ಟಿಸುತ್ತಾರೆ.

ತಾಳ್ಮೆ,ಸೌಂದರ್ಯಗಳಿಗೆ ಚಂದ್ರ ಶುಕ್ರರು ಕಾರಣರು.

ಮನೋಬಲಕ್ಕೆ ಚಂದ್ರನೇ ಕಾರಣ. ಜ್ಞಾನವನ್ನು ನೀಡುವವನು ಗುರುವಾದರೆ, ಬುದ್ಧಿ ಚತುರತೆಗಳಿಗೆ ಕಾರಣನು ಬುಧ.ಶನಿಯು ದೇಹದ ಎಲುಬು (ಕಾಂಕ್ರಿಟ್ ಕಂಬದೊಳಗಿನ ಕಬ್ಬಿಣದ ಸರಳುಗಳಂತೆ) ಕಾರಕನು.ಯಾವಾಗ ಎಲುಬುಗಳು ಕಳಚುತ್ತದೋ ಆಗ ಮೃತ್ಯುವಾಗುತ್ತದೆ.

ಅಂದರೆ ಶನಿಯು ಮರಣ ಕಾರಕನೂ ಆಗುತ್ತಾನೆ.

ಅಲ್ಲದೆ ಪೂರ್ವಾಪರಗಳ ಮುತ್ಸದಿತನವನ್ನೂ ನೀಡುವವನು ಶನಿ. ಇನ್ನು ರಾಹು ಕೇತುಗಳು ಸಂಕರ್ಷಣಾ ಶಕ್ತಿಗಳು. ಅಂದರೆ ಉತ್ಸಾಹ ಮತ್ತು ನಿರುತ್ಸಾಹಗಳನ್ನು ನೀಡುವವರು.

ಉದಾ: ಜಾತಕದಲ್ಲಿ ರವಿ ಕುಜರು ನಿರ್ಬಲರಾಗಿದ್ದು ರಾಹು ಪರಾಕ್ರಮ ಭಾಗದಲ್ಲಿ ಬಲಿಷ್ಟನಾಗಿದ್ದರೆ ಅತಿಯಾದ ಪರಾಕ್ರಮದ ಉತ್ಸಾಹ ಉಂಟಾಗುತ್ತದೆ. ಆದರೆ ಸಾಧಿಸಲು ಅಸಾಧ್ಯವಾದಾಗ ತಕ್ಷಣ ಸಂಪೂರ್ಣ ನಿರುತ್ಸಾಹಿಯಾಗುತ್ತಾನೆ.

ಇಲ್ಲಿ ಮುತ್ಸದಿ ಶನಿಯೂ ದುರ್ಬಲನಾಗಿದ್ದರೆ ಪರಾಕ್ರಮ ಮಾಡಲು ಹೋಗಿ ಕೈಕಾಲು ಮುರಿದುಕೊಳ್ಳುವುದೋ ಅಥವಾ ಇನ್ನಾವುದೋ ಅನಾಹುತ ವಾಗಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಅದಕ್ಕಾಗಿ ಜ್ಯೋತಿಷ್ಯರಿಂದ ಸಲಹೆ ಪಡೆಯಬೇಕು ಎನ್ನುವುದು. ಜ್ಯೋತಿಷ್ಯರಾದವರಿಗೆ ಈ ಪರಿಜ್ಞಾನ ಇರಲೇ ಬೇಕು.

ಹೀಗೇ ಒಂದೊಂದು ಗ್ರಹಗಳು ಒಂದೊಂದು ಬಲವನ್ನು ನೀಡುತ್ತಾರೆ. ಈ ಗ್ರಹರ ಸಂಧಿಕಾಲದಲ್ಲಿ ಆಸಕ್ತಿಗಳ ಬದಲಾವಣೆಯೂ ಆಗುತ್ತದೆ. ಇಲ್ಲಿ ಶುಕ್ರಾದಿತ್ಯ, ಕುಜ ರಾಹು, ರಾಹು ಬೃಹಸ್ಪತಿ ಸಂಧಿಗಳ ಕಾಲ ಅಪಾಯಕಾರಿ.ಇದು ಮನುಷ್ಯನ mentality ಬದಲಾಗುವ ಕಾಲವಿದು. ಬೇರೆ ಗ್ರಹರಲ್ಲೂ ಇದೇರೀತಿ ಇದ್ದರೂ ಅದು ಅಪಾಯ ಕಾರಿಯಾಗುವುದಿಲ್ಲ. ಹಾಗಾಗಿ ಇದಕ್ಕೆ ಪುರಾತನರು ಸಂಧಿ ಶಾಂತಿ ಹೋಮ ಪರಿಹಾರಗಳನ್ನು ತಿಳಿಸಿದ್ದಾರೆ. ಇನ್ನು ಆಹಾರ ನಿಯಮಗಳಿಂದಲೂ ಸಾಧ್ಯವಿದ್ದರೆ  ನಿಯಂತ್ರಿಸಬಹುದು. ಯಾಕೆಂದರೆ ಗ್ರಹರ ರಷ್ಮಿಗಳು vitamin, protein ಗಳಿಗೂ ಕಾರಕವಾಗುತ್ತದೆ. ಯಾವಾಗ ಈ ಪೋಷಕಾಂಶಗಳ ಕೊರತೆಗಳುಂಟಾಗುತ್ತದೋ ಆಗ ರೋಗೋತ್ಪತ್ತಿ, ಮರಣಾದಿಗಳು ಸಂಭವಿಸುತ್ತದೆ. ಜಗತ್ತಿನ ಪ್ರತಿಯೊಂದು ನಾವು ತಿನ್ನುವ ಆಹಾರಗಳಿಗೆ ಗ್ರಹರ ಕಾರಕತ್ವ ಇರುತ್ತದೆ. ಉದಾ: ಕೆಲವರು ಹೇಳುವ ಮಾತುಗಳನ್ನು ನೀವು ಕೇಳಿರಬಹುದು. ‘ ಮೊದಲು ನನಗೆ ಸಿಹಿ ಎಂದರೆ ಪಂಚಪ್ರಾಣ.ಈಗ ಸಿಹಿಯೇ ಇಷ್ಟವಿಲ್ಲ. ಈಗ ಖಾರವೇ ಇಷ್ಟ, ಆ ತರಕಾರಿ ನನಗೆ ತುಂಬಾ ಇಷ್ಟವಿತ್ತು ಈಗ ಅದರ ವಾಸನೆ ಬಂದರೂ ಇಷ್ಟವಾಗದು ಎಂಬಿತ್ಯಾದಿ ವಿಚಾರಗಳನ್ನು ಹೇಳುತ್ತಾರೆ.ಇದೆಲ್ಲಾ ದೇಹದ ಬೆಳವಣಿಗೆಯ ಫಲಗಳು.ಅಂದರೆ ದಶಾ ಕಾಲಗಳ ಫಲ. ಹಾಗಾಗಿ ದೇಹದ ಆಯುಸ್ಸು 120 ವರ್ಷಗಳನ್ನು ನವಗ್ರಹರು ಸೂಚಿಸುತ್ತಾರೆ.ಇದನ್ನು ಈ ರೀತಿ ವಿಂಗಡಿಸಲಾಗಿದೆ. ಒಟ್ಟಿನಲ್ಲಿ ‘ಶರೀರ ಮಾಧ್ಯಂ ಖಲು ಧರ್ಮ ಸಾಧನಂ’ ಎಂಬಂತೆ ಸಕಲ ಕರ್ಮಗಳಿಗೂ ಶರೀರದ ಸೌಖ್ಯವೇ ಅಗತ್ಯ.ಅದನ್ನು ಕಾಪಾಡಿಕೊಳ್ಳುವುದು ನಮ್ಮ ಕೆಲಸ.

ದೇಹದ ರಕ್ಷಣೆಯಿಂದ ದೇಶವನ್ನು ಕಟ್ಟಬಹುದು.

ದೇಶದ ಸ್ವಾಸ್ಥ್ಯವು ದೇಹದ ಸ್ವಾಸ್ಥ್ಯದ ಆಧಾರದಲ್ಲಿದೆ.

How long do 'planets' stay in a sign? Know that `ಗ್ರಹಗಳು' ಒಂದು ರಾಶಿಯಲ್ಲಿ ಎಷ್ಟು ದಿನ ಇರುತ್ತವೆ? ಎಂದು ತಿಳಿಯಿರಿ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM1 Min Read

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM3 Mins Read

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM2 Mins Read
Recent News

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ALERT : ವಾಹನ ಸವಾರರೇ ಗಮನಿಸಿ : ಏ.10ರಿಂದ ‘ಟೋಲ್ ಪ್ಲಾಜಾ’ಗಳಲ್ಲಿ ನಗದು ಪಾವತಿ ಬಂದ್.!

05/04/2026 5:30 AM

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM
State News
KARNATAKA

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

By kannadanewsnow5705/04/2026 5:51 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ ಎಂಬ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಾರಿಗೆ…

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM

BIG NEWS : ವೀರಶೈವ ಜಂಗಮರು `SC’ ಪಟ್ಟಿಗೆ ಸೇರಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

05/04/2026 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.