ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ : ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಇಂದು ಹುಬ್ಬಳ್ಳಿಯ ಜನತೆ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿನಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆಯ ಸದಸ್ಯ ನಿರಂಜನ್ ಹಿರೇಮಠ್ ಎನ್ನುವರ ಮಗಳಾದ ನಿಹಾ ಹಿರೇಮಠ್ ಎನ್ನುವ ಯುವತಿಯನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಯಾಜ್ ಎನ್ನುವ ಯುವಕ ಭೀಕರವಾಗಿ ಕೊಲೆಗೈದಿದ್ದಾನೆ. ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಫಯಾಜ್ ನೇಹ ಹಿರೇಮಠ್ ಕುತ್ತಿಗೆಗೆ ಚಾಕು ಇರಿದು ಭೀಕರವಾಗಿ ಕೊಲೆಗದಿದ್ದಾನೆ ತಕ್ಷಣ ಹುಬ್ಬಳ್ಳಿಯ ವಿಧಾನಗಳ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿ ಫೈಯರ್ ನನ್ನು ಬಂಧಿಸಿದ್ದಾರೆ ಈ … Continue reading ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ : ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ