Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟ್ರಂಪ್- ಪುಟಿನ್ ‘ಅಲಾಸ್ಕಾ ಮಾತುಕತೆ’ ವಿಫಲವಾದ್ರೆ ಭಾರತಕ್ಕೆ ಹೆಚ್ಚಿನ ಸುಂಕ ವಿಧಿಸುವುದಾಗಿ ಅಮೆರಿಕಾ ಎಚ್ಚರಿಕೆ

14/08/2025 8:50 PM

ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ

14/08/2025 8:40 PM

UPDATE : ಜಮ್ಮು- ಕಾಶ್ಮೀರದಲ್ಲಿ ಮೇಘಸ್ಫೋಟ ; 38 ಮಂದಿ ಸಾವು, 120 ಜನರ ರಕ್ಷಣೆ

14/08/2025 8:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಂಪು ಬಾಳೆಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಆಸಕ್ತಿದಾಯಕ ಮಾಹಿತಿ!
LIFE STYLE

ಕೆಂಪು ಬಾಳೆಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಆಸಕ್ತಿದಾಯಕ ಮಾಹಿತಿ!

By kannadanewsnow0705/03/2024 5:33 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ನಿಮಗಿದು ಗೊತ್ತೇ…? ಜಗತ್ತಿನಾದ್ಯಂತ ಸುಮಾರು 15ರಿಂದ 18 ಬಗೆಯ ಬಾಳೆಹಣ್ಣುಗಳಿವೆಯಂತೆ. ಇದರಲ್ಲಿ ಕೆಂಪು ಬಾಳೆಹಣ್ಣು ಕೂಡ ಒಂದು. ಇದು ನಮ್ಮ ಭಾರತದಲ್ಲಿ ಕೆಲ ಭಾಗಳಲ್ಲಿ ಮಾತ್ರ ಸಿಗುತ್ತದೆ. ತೀರಾ ವಿರಳವಾಗಿ ಸಿಗುವ ಈ ಕೆಂಪು ಬಾಳೆಹಣ್ಣು ಸೇವನೆ ಆರೋಗ್ಯಕ್ಕೆ ಸಾಕಷ್ಟು ಉಪಯೋಗಗಳಿವೆ. ಅವುಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಕೆಂಪು ಬಾಳೆಹಣ್ಣು ಸೇವಿಸಿದರೆ ದೇಹಕ್ಕೆ ರೋಗನಿರೋಧಕ ಶಕ್ತಿ ಒದಗುತ್ತದೆ. ಸಂಶೋಧನೆಯೊಂದ ಪ್ರಕಾರ ಸುದೀರ್ಘ ಕಾಲದ ವರೆಗೆ ರೋಗನಿರೋಧಕ ಶಕ್ತಿ ಒದಗಿಸುವಲ್ಲಿ ಕೆಂಪು ಬಾಳೆಹಣ್ಣು ತುಂಬಾ ಪ್ರಯೋಜನಕಾರಿ.

ಕೆಂಪು ಬಾಳೆಹಣ್ಣನ್ನು ನಿಯಮಿತವಾಗಿ ಸೇವಿಸಿದರೆ ತ್ವಚೆಯ ಉತ್ತಮ ಆರೈಕೆಯಾಗುತ್ತದೆ. ಅಲ್ಲದೇ ಈ ಹಣ್ಣನು ಕಿವುಚಿ ಜೇನು ತುಪ್ಪದೊಂದಿಗೆ ಬೆರಸಿ ಮುಖಕ್ಕೆ ಪ್ಯಾಕ್‌ ಹಾಕಿಕೊಂಡು, ಸ್ವಲ್ಪ ಸಮಯದ ನಂತ ತಣ್ಣೀರಿನಿಂದ ಮುಖ ತೊಳೆದರೆ ಮುಖದ ಕಾಂತಿ ಹೆಚ್ಚಾಗುತ್ತದೆ. ಕೂದಲಿನ ಆರೈಕೆಗೂ ಕೆಂಪು ಬಾಳೆಹಣ್ಣು ಮನೆಮದ್ದಾಗಿದೆ. ಇದನ್ನು ಕಿವುಚಿ ತೆಂಗಿನ ಎಣ್ಣೆಯೊಂದಿಗೆ ಬೆರಸಿ ಕೂದಲಿಗೆ ಹಚ್ಚಿದರೆ ಕೂದಲು ರೇಷ್ಮೆಯಂತೆ ಹೊಳೆಯುತ್ತವೆ.

ಹೀಗೆ ದೇಹದ ಆರೋಗ್ಯ ಹಾಗು ಚರ್ಮದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾದ ಕೆಂಪು ಬಾಳೆಹಣ್ಣಿನಲ್ಲಿ ಅನೇಕ ವಿಟಮಿನ್‌, ಖನಿಜಾಂಶ ಹಾಗು ಫೈಬರ್‌ ಅಂಶಗಳಿದ್ದು ಇದರ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮವಾಗಿ ಆಗಿ. ಮಲಬದ್ಧತೆಯನ್ನು ತೆಡಗಟ್ಟುತ್ತದೆ.

ಕೆಂಪು ಬಾಳೆಹಣ್ಣಿನಲ್ಲಿ ನಾರಿನಾಂಶ ಸಮೃದ್ಧವಾಗಿರುತ್ತದೆ. ಇದು ಹಸಿವನ್ನು ತಡೆಯುವುದಲ್ಲದೇ ಊಟ ಕಡಿಮೆ ಮಾಡುವಂತೆ ಮಾಡುತ್ತದೆ. ಹೊಟ್ಟೆಯ ಆರೋಗ್ಯ ಕಾಪಾಡುತ್ತದೆ. ಒಟ್ಟಾರೆ ದೇಹದ ತೂಕ ಇಳಿಸಿಕೊಳ್ಳಲು ಡಯಟ್‌ ಮಾಡುವವರು ಈ ಹಣ್ಣನ್ನು ಸೇವಿಸಬಹುದು.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

 

How much do you know about red bananas? Here's some interesting information! ಕೆಂಪು ಬಾಳೆಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಆಸಕ್ತಿದಾಯಕ ಮಾಹಿತಿ!
Share. Facebook Twitter LinkedIn WhatsApp Email

Related Posts

ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ‘ಆಧಾರ್-UAN ಲಿಂಕ್’ ಈಗ ಮತ್ತಷ್ಟು ಸುಲಭ, ನೀವು ತಿಳಿಯಬೇಕಾದ ಎಲ್ಲವೂ ಇಲ್ಲಿದೆ!

14/08/2025 3:30 PM2 Mins Read

Chanakya Niti : ಎಷ್ಟೇ ಕಷ್ಟವಾದ್ರೂ ನಿಮ್ಮ ಸಂಬಂಧಿಕರ ಬಳಿ ಈ 5 ರಹಸ್ಯಗಳನ್ನ ಹೇಳಲೇಬೇಡಿ!

14/08/2025 2:47 PM2 Mins Read

ಪೋಷಕರೇ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ 5 ಮಂತ್ರಗಳನ್ನ ಕಲಿಸಿ! ಜೀವನದಲ್ಲಿ ಯಶಸ್ಸು ಖಚಿತ.!

13/08/2025 9:57 PM2 Mins Read
Recent News

ಟ್ರಂಪ್- ಪುಟಿನ್ ‘ಅಲಾಸ್ಕಾ ಮಾತುಕತೆ’ ವಿಫಲವಾದ್ರೆ ಭಾರತಕ್ಕೆ ಹೆಚ್ಚಿನ ಸುಂಕ ವಿಧಿಸುವುದಾಗಿ ಅಮೆರಿಕಾ ಎಚ್ಚರಿಕೆ

14/08/2025 8:50 PM

ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ

14/08/2025 8:40 PM

UPDATE : ಜಮ್ಮು- ಕಾಶ್ಮೀರದಲ್ಲಿ ಮೇಘಸ್ಫೋಟ ; 38 ಮಂದಿ ಸಾವು, 120 ಜನರ ರಕ್ಷಣೆ

14/08/2025 8:23 PM

1 ದೇಶ, 2 ದೃಶ್ಯ : 90% ಹಿಂದೂ ಮಹಿಳೆಯರಿಗೆ ಸಿಸೇರಿಯನ್, 94% ಮುಸ್ಲಿಂ ಮಹಿಳೆಯರಿಗೆ ಸಾಮಾನ್ಯ ಹೆರಿಗೆ ; ಕಾರಣವೇನು?

14/08/2025 8:16 PM
State News
KARNATAKA

ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ

By kannadanewsnow0914/08/2025 8:40 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಮೈಸೂರು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮೈಸೂರಿನಲ್ಲಿ ಆ.28ರಂದು…

ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

14/08/2025 7:33 PM

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ವಿಭಜನೆಯ ಕರಾಳತೆಯ ‘ಸ್ಮರಣಾರ್ಥ ದಿನ’ ಆಚರಣೆ

14/08/2025 6:55 PM

ರಾಜ್ಯದ ‘ಕಾರ್ಮಿಕ’ರಿಗೆ ಗುಡ್ ನ್ಯೂಸ್: 31 ಜಿಲ್ಲೆಗಳಲ್ಲಿ ‘ಶ್ರಮಿಕ ವಸತಿ ಶಾಲೆ’ಗಳು ಆರಂಭ

14/08/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.