Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಿಟ್ಟಿನಲ್ಲಿ ಕಲಬೆರಕೆ ಕಂಡುಹಿಡಿಯೋದು ಹೇಗೆ? ಇಲ್ಲಿದೆ ಮಾಹಿತಿ
LIFE STYLE

ಹಿಟ್ಟಿನಲ್ಲಿ ಕಲಬೆರಕೆ ಕಂಡುಹಿಡಿಯೋದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0728/02/2024 4:33 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌:
ಅಡುಗೆಗೆ ಬಳಸುವ ಹಿಟ್ಟುಗಳಲ್ಲಿ ಕಲಬೆರಕೆ ವಿಷಯ ಆಗಾಗ ಚರ್ಚೆಯಾಗುತ್ತಾ ಇರುತ್ತದೆ. ಹೀಗೆ ಈ ಹಿಟ್ಟುಗಳಲ್ಲಿ ಏನು ಕಲಬೆರಕೆ ಮಾಡುತ್ತಾರೆ. ಅದರಿಂದಾಗುವ ದುಷ್ಪರಿಣಾಮ ಹಾಗು ಅದನ್ನು ಕಂಡು ಹಿಡಿಯೋದು ಹೇಗೆ ಎಂಬುದರ ಬಗ್ಗೆ ನಾವಿಂದು ತಿಳಿದುಕೊಳ್ಳೋಣ.

ಹಿಟ್ಟಿನಲ್ಲಿ ಮಿಶ್ರಣ ಮಾಡಿದ ಪದಾರ್ಥಗಳನ್ನು ಬೇರ್ಪಡಿಸಲು ಕಷ್ಟ ಹಾಗಾಗಿ ಕಲಬೆರಕೆ ಇಲ್ಲದೆ ಇರುವ ಹಿಟ್ಟನ್ನು ಕೊಂಡು ತಂದರೆ ಯಾವುದೇ ತಾಪತ್ರಯ ಇರುವುದಿಲ್ಲ. ಅಂದಹಾಗೆ ಅಕ್ಕಿ ಮತ್ತು ಮೈದಾ ಹಿಟ್ಟುಗಳಲ್ಲಿ ಕಲಬೆರಕೆ ಮಾಡುವ ವಸ್ತು ಎಂದರೆ ಅದು ಬೋರಿಕ್‌ ಆಮ್ಲ.

ಬೋರಿಕ್‌ ಆಮ್ಲ ಎಂದರೇನು? ನೀರಿನಲ್ಲಿ ಸುಲಭವಾಗಿ ಕರಗುವಂತಹ ನೈಸರ್ಗಿಕವಾಗ ಬಿಳಿ ಬಣ್ಣದ ಸಂಯುಕ್ತ. ಇದರಲ್ಲಿ ಆಮ್ಲಜನಕ, ಬೋರಾನ್‌ ಹಾಗು ಹೈಡ್ರೋಜನ್‌ ಇರುತ್ತದೆ. ಇದು ಶಿಲೀಂದ್ರ ನಾಶಕ ಮತ್ತು ಆಂಟಿ ಮೈಕ್ರೋಬಿಯಲ್‌ ಗುಣಲಕ್ಷಣಗಳನ್ನು ಹೊಂದಿದೆ. ಇದನ್ನು ಹೆಚ್ಚಾಗಿ ಹೋಮಿಯೋಪತಿ ಚಿಕಿತ್ಸೆ ಮಾಡುವಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇಂತದ ಪದಾರ್ಥವನ್ನು ಅಹಾರದಲ್ಲಿ ಬೆರಸುವ ಮೂಲಕ ಕಲಬೆರಕೆ ಆಹಾರವನ್ನಾಗಿ ಮಾಡಿ ಅದರ ಗುಣಮಟ್ಟವನ್ನೂ ಹಾಳು ಮಾಡುತ್ತಾರೆ.

ಬೋರಿಕ್‌ ಆಮ್ಲದ ಅಡ್ಡ ಪರಿಣಾಮಗಳೇನೆಂದರೆ, ಇದು ಚರ್ಮದ ಆರೋಗ್ಯವನ್ನು ಹದಗೆಡಿಸುತ್ತದೆ. ಜೊತೆಗೆ ಚರ್ಮದ ಅಲರ್ಜಿಯನ್ನೂ ಉಂಟು ಮಾಡುತ್ತದೆ. ಹಿಟ್ಟಿನಲ್ಲಿ ಇದನ್ನು ಬೆರಸಿದರೆ ಆರೋಗ್ಯದ ಮೇಲೆ ಭಾರಿ ಕೆಟ್ಟ ಪರಿಣಾಮ ಬೀರುತ್ತದೆ. ಬೋರಿಕ್‌ ಆಮ್ಲ ಮಿಶ್ರಿತ ಆಹಾರ ಸೇವಿಸಿದರೆ ಹೊಟ್ಟೆನೋವು, ಅಲರ್ಜಿ, ನರಮಂಡ ತೊಂದರೆ, ವಾಕರಿಕೆ, ವಾಂತಿಯಂತಹ ಅನೇಕ ಸಮಸ್ಯೆಗಳು ನೇರವಾಗಿ ಕಾಡಲಾರಂಭಿಸಿತ್ತವೆ.

ಬೋರಿಕ್‌ ಆಮ್ಲದ ಬಗ್ಗೆ ಇಷ್ಟೆಲ್ಲಾ ತಿಳಿದುಕೊಂಡ ನಂತರ ಹಿಟ್ಟಿನಲ್ಲಿ ಇದರ ಮಿಶ್ರಣವಿದೆ ಎಂದು ಹೇಗೆ ಕಂಡುಹಿಡಿಯುವುದೆಂದರೆ,

ಒಂದು ಟೆಸ್ಟ್‌ಟ್ಯೂಬ್‌ನಲ್ಲಿ 1ಗ್ರಾಂ ಮೈದಾ ಹಾಕಿ

ನಂತರ ಅದಕ್ಕೆ 5ಮಿಲಿ ನೀರು ಸೇರಿಸಿ.

ಬಿಳಿ ಸಾಂದ್ರೀಕೃತ ಹೈಡ್ರೋಕ್ಲೋರಿಕ್‌ ಆಸಿಡ್‌ನ ಎರಡು ಹಿನಿಗಳು ಸೇರಿಸಿ.

ಆ ದ್ರಾವಣಕ್ಕೆ ಅರಿಶಿನ ಕಾಗದದ ಪಟ್ಟಿಯನ್ನು ಅದ್ದಿ.

ಹಿಟ್ಟಿನಲ್ಲಿ ಯಾವುದೆ ಕಲಬೆರಕೆ ಇಲ್ಲದೇ ಇದ್ದರೆ ಅರಿಶಿನ ಬಣ್ಣದ ಪೇಪರ್‌ ಮೇಲೆ ಯಾವುದೇ ಬಣ್ಣ ಬದಲಾವಣೆ ಕಂಡುಬರುವುದಿಲ್ಲ.

ಅದೇ ಹಿಟ್ಟಿನಲ್ಲಿ ಕಲಬೆರಕೆ ಇದ್ದರೆ ಅರಿಶಿನ ಬಣ್ಣದ ಪೇಪರ್‌ ಕೆಂಪು ಬಣ್ಣಕ್ಕೆ ಬದಲಾಗುತ್ತದೆ

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

How to find adulteration in flour? Here's the information ಹಿಟ್ಟಿನಲ್ಲಿ ಕಲಬೆರಕೆ ಕಂಡುಹಿಡಿಯೋದು ಹೇಗೆ? ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM1 Min Read

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM2 Mins Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.