Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

08/02/2026 6:35 AM

BIG NEWS : ‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ.!

08/02/2026 6:30 AM

GOOD NEWS : ಸೋಮವಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲ್ಲ : ಸಂಸದ ತೇಜಸ್ವಿ ಸೂರ್ಯ ಮಾಹಿತಿ

08/02/2026 6:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೊಸ್ತಿಲು ಪೂಜೆ ಹೇಗೆ ಮಾಡಬೇಕು.? ಪ್ರಯೋಜನ ಏನು.? ಇಲ್ಲಿದೆ ಮಾಹಿತಿ
KARNATAKA

ಹೊಸ್ತಿಲು ಪೂಜೆ ಹೇಗೆ ಮಾಡಬೇಕು.? ಪ್ರಯೋಜನ ಏನು.? ಇಲ್ಲಿದೆ ಮಾಹಿತಿ

By kannadanewsnow5708/11/2024 7:57 AM

ಹೊಸ್ತಿಲ ನಮಸ್ಕಾರಕ್ಕೆ ಹೇಳುವ ಶ್ಲೋಕ:

ಮಾಂಗಲ್ಯ ಆಭರಣೈರ್ಯುಕ್ತೇ ಮಂಗಳೇ ಸರ್ವಮಂಗಳೇ |
ಗೃಹಲಕ್ಷ್ಮಿರ್ಧಾನ್ಯಲಕ್ಷ್ಮಿರ್ದ್ವಾರಲಕ್ಷ್ಮಿರ್ನಮೋಽಸ್ತುತೇ ||

ಸ್ತ್ರೀಯರಿಗೆ ಲಕ್ಷ್ಮಿದೇವಿಯ ಆರಾಧನೆಗೆ ಹಲವು ಪ್ರತೀಕಗಳಿವೆ. ಅವುಗಳಲ್ಲಿ, ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆ ಪ್ರಮುಖವಾದವು. ಮನೆಯ ಮುತ್ತೈದೆಯರೆಲ್ಲರೂ ಹೊಸ್ತಿಲಿನಲ್ಲಿ ಲಕ್ಷ್ಮೀ ಸಾನಿಧ್ಯವನ್ನು ಪೂಜಿಸಬೇಕು. ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆಯನ್ನು ಕನ್ಯೆಯರೂ ಸಹ ಮಾಡಬಹುದು. ಸ್ನಾನದ ನಂತರ ಹೊಸ್ತಿಲು ಶುದ್ಧ ನೀರಿನಿಂದ ತೊಳೆದುಸ್ವಸ್ತಿಕ ರಂಗೋಲಿ ಬರೆದು, ಅಲಂಕರಿಸಿ
ಶುದ್ಧಜಲಪೂರ್ಣವಾದ ತಂಬಿಗೆಯನ್ನು ಹೊಸ್ತಿಲ ಮಧ್ಯದಲ್ಲಿಟ್ಟು ಮಂಗಳದ್ರವ್ಯಗಳಿಂದ ಪೂಜಿಸಿ, ಹೊಸ್ತಿಲಿಗೆ ಅರ್ಪಿಸಿದ್ದ ಒಂದು ಹೂವನ್ನು ಮುಡಿದುಕೊಂಡು, ಕೈತೊಳೆದು, ತಂಬಿಗೆಯನ್ನು ಕೆಳಗಿಳಿಸಬೇಕು (ಹೊಸ್ತಿಲುಪೂಜೆ ಮುಗಿಯುವ ತನಕ ಯಾರೂ ಹೊಸ್ತಿಲು ದಾಟಬಾರದು,).

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಗೃಹದ ಪ್ರಧಾನದ್ವಾರವನ್ನು ಹೊಸ್ತಿಲುಪೂಜೆಗಾಗಿ ಆರಿಸಿಕೊಳ್ಳಬೇಕು. ಅನುಕೂಲತೆ ಹಾಗೂ ಶುದ್ಧಿಯ ಕಾರಣಗಳಿಂದ ದೇವರ ಕೋಣೆಯ ದ್ವಾರವನ್ನು ಪೂಜಿಸಿದರೂ, ಪ್ರಧಾನದ್ವಾರದಲ್ಲೂ ರಂಗೊಲಿ ಇರಬೇಕು. ”ಅಶೂನ್ಯಾ ದೇಹಲೀ ಕಾರ್ಯಾ…” ಎಂಬಂತೆ ಹೊಸ್ತಿಲು ಬೋಳಾಗಿರಕೂಡದು. ಕಸಕಡ್ಡಿಗಳಿಂದ ತುಂಬಿರಕೂಡದು. ಗೃಹವಸ್ತುಗಳನ್ನು ಹೊಸ್ತಿಲಲ್ಲಿಡಕೂಡದು. ಮನೆಯೊಳಗಿದ್ದು ಹೊಸ್ತಿಲ ಪೂಜೆಯನ್ನು ಮಾಡುತ್ತಾರೆ. ಹೊಸ್ತಿಲ ಹೊರಗೆ ನಿಂತು ಆಕೆಯನ್ನು ಆವಾಹಿಸುವ ಪೂಜಿಸುವ ಸಂಪ್ರದಾಯವು ಕೆಲವೆಡೆ ಪ್ರಚಲಿತವಾಗಿರುತ್ತದೆ. ಎರಡು ಕೂಡ ಸಂಪ್ರದಾಯದಲ್ಲಿ ಅನುಕೂಲವೇ ಇದೆ

How to perform threshold puja.? What is the benefit? Here is the information ಹೊಸ್ತಿಲು ಪೂಜೆ ಹೇಗೆ ಮಾಡಬೇಕು.? ಪ್ರಯೋಜನ ಏನು.? ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

08/02/2026 6:35 AM1 Min Read

BIG NEWS : ‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ.!

08/02/2026 6:30 AM2 Mins Read

GOOD NEWS : ಸೋಮವಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲ್ಲ : ಸಂಸದ ತೇಜಸ್ವಿ ಸೂರ್ಯ ಮಾಹಿತಿ

08/02/2026 6:28 AM1 Min Read
Recent News

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

08/02/2026 6:35 AM

BIG NEWS : ‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ.!

08/02/2026 6:30 AM

GOOD NEWS : ಸೋಮವಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲ್ಲ : ಸಂಸದ ತೇಜಸ್ವಿ ಸೂರ್ಯ ಮಾಹಿತಿ

08/02/2026 6:28 AM

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

08/02/2026 6:25 AM
State News
KARNATAKA

ರಾಜ್ಯ ಸರ್ಕಾರದಿಂದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಕೇವಲ 2 ದಿನಗಳಲ್ಲಿ ‘ಇ -ಖಾತಾ’ ಅರ್ಜಿ ವಿಲೇವಾರಿ.!

By kannadanewsnow5708/02/2026 6:35 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, 2 ದಿನಗಳಲ್ಲಿ ಇ ಖಾತಾ ಅರ್ಜಿ ವಿಲೇವಾರಿಗೆ ಸೂಚನೆ…

BIG NEWS : ‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ.!

08/02/2026 6:30 AM

GOOD NEWS : ಸೋಮವಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲ್ಲ : ಸಂಸದ ತೇಜಸ್ವಿ ಸೂರ್ಯ ಮಾಹಿತಿ

08/02/2026 6:28 AM

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

08/02/2026 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.