ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು … Continue reading ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ