‘ಬರ ಪರಿಹಾರ’ ನಿರೀಕ್ಷೆಯಲ್ಲಿದ್ದ ‘ರೈತ’ರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ’32 ಲಕ್ಷ ರೈತ’ರಿಗೆ 575 ಕೋಟಿ ಹಣ ಬಿಡುಗಡೆ

ಕೊಡಗು: ಬರ ಪರಿಹಾರ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿಸುದ್ದಿ ಎನ್ನುವಂತೆ ಸರ್ಕಾರದಿಂದ 32 ಲಕ್ಷ ರೈತರಿಗೆ 575 ಕೋಟಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಸೋಮವಾರದಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ರಾಜ್ಯಾದ್ಯಂತ ಬರ ಪೀಡಿತ ಪ್ರದೇಶಗಳಲ್ಲಿ ಪ್ರತಿ ರೈತರಿಗೆ ತಲಾ 2,000 ರೂ. ನಂತೆ 32 ಲಕ್ಷ ರೈತರಿಗೆ ಈವರೆಗೆ 575 ಕೋಟಿ ರೂ. ಹಣವನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವೇ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಈ … Continue reading ‘ಬರ ಪರಿಹಾರ’ ನಿರೀಕ್ಷೆಯಲ್ಲಿದ್ದ ‘ರೈತ’ರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ’32 ಲಕ್ಷ ರೈತ’ರಿಗೆ 575 ಕೋಟಿ ಹಣ ಬಿಡುಗಡೆ