Crime News: ಹುಬ್ಬಳ್ಳಿಯ ಉದ್ಯಮಿ ಪುತ್ರನ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆ ಮಾಡಿಸಿದ್ದು ಯಾರು ಗೊತ್ತಾ? ಈ ಸುದ್ದಿ ಓದಿ

ಹುಬ್ಬಳ್ಳಿ: ನಗರದ ಪ್ರಸಿದ್ಧ ಉದ್ಯಮಿಯೊಬ್ಬರ ಪುತ್ರ ನಾಪತ್ತೆಯಾಗಿದ್ದರು. ಈ ಸಂಬಂಧ ಉದ್ಯಮಿ ಕೂಡ ಪೊಲೀಸ್ ಠಾಣೆಗೆ ತೆರಳಿ ಮಗ ನಾಪತ್ತೆಯಾಗಿದ್ದಾನೆ. ಹುಡುಕಿ ಕೊಡುವಂತೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಪೊಲೀಸರಿಗೆ ತನಿಖೆಯಲ್ಲಿ ಸ್ಪೋಟಕ ವಿಚಾರ ತಿಳಿದು ಬಂದಿದೆ. ಹಾಗಾದರೇ ಅದು ಏನು ಅಂತ ಮುಂದೆ ಓದಿ. ಕಾಂಗ್ರೆಸ್ ಮೇಲೆ ನಾಲಿಗೆ ಹರಿಬಿಡುವ ಸಚಿವರೇ ಮಹಾರಾಷ್ಟ್ರದ ಬಗ್ಗೆ ಮೌನವೇಕೆ?: ಟ್ವಿಟ್ ನಲ್ಲಿ ಕಾಂಗ್ರೆಸ್ ಗುಡುಗು ಹುಬ್ಬಳ್ಳಿಯ ಉದ್ಯಮಿ ಭರತ್ ಜೈನ್ ಅವರ ಪುತ್ರ ಅಖಿಲ್ ಜೈನ್ (30), ಡಿಸೆಂಬರ್ … Continue reading Crime News: ಹುಬ್ಬಳ್ಳಿಯ ಉದ್ಯಮಿ ಪುತ್ರನ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆ ಮಾಡಿಸಿದ್ದು ಯಾರು ಗೊತ್ತಾ? ಈ ಸುದ್ದಿ ಓದಿ