ಹುಬ್ಬಳ್ಳಿ: ಇಂದು ಜಿಲ್ಲೆಯ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದರು. ಈ ಸಂಬಂಧ ಇದೀಗ ಪೊಲೀಸರು ಕಂಪನಿಯ ಮ್ಯಾನೇಜರ್ ಅನ್ನು ಬಂಧಿಸಿದ್ದಾರೆ.

ದಂಪತಿ ನಡುವಿನ ಜಗಳ ಬಗೆಹರಿಸಲು ಬಂದ ಸ್ನೇಹಿತನಿಂದ ಮಹಿಳೆ ಮೇಲೆ ಅತ್ಯಾಚಾರ… ವಿಷಯ ತಿಳಿದು ಪತ್ನಿಗೆ ತಲಾಖ್‌ ನೀಡಿದ ಪತಿ

ಹುಬ್ಬಳ್ಳಿಯ ತಾರಿಹಾಳದಲ್ಲಿದ್ದಂತ ಸ್ಪಾರ್ಕ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಇಂದು ಬೆಂಕಿ ಅವಘಡ ಉಂಟಾಗಿ 8 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಹೀಗೆ ಗಾಯಗೊಂಡಿದ್ದಂತ ಮೂವರು ಕಾರ್ಮಿಕರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

BIGG NEWS : ರಾಜಕೀಯದಲ್ಲಿ ಒಕ್ಕಲಿಗ ಸಮುದಾಯದ ದುರ್ಬಳಕೆ ಆಗುತ್ತಿದೆ : ಸಚಿವ ಆರ್. ಅಶೋಕ್ ಕಿಡಿ

ಇನ್ನೂ ಈ ಪ್ರಕರಣದಲ್ಲಿ ಐವರು ಗಾಯಗೊಂಡು, ಹಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣ ಸಂಬಂಧ ಹುಬ್ಬಳ್ಳಿ ಪೊಲೀಸರು ಕಂಪನಿಯ ಮ್ಯಾನೇಜರ್ ಮಂಜುನಾಥ್ ಎಂಬಾತನನ್ನು ಬಂಧಿಸಿದ್ದಾರೆ. ಅಲ್ಲದೇ ಫ್ಯಾಕ್ಟರಿ ಮಾಲೀಕ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share.
Exit mobile version