BREAKING: ಹುಬ್ಬಳ್ಳಿಯ ಸಿಲಿಂಡರ್ ಸ್ಪೋಟ ಕೇಸ್: ಬರೋಬ್ಬರಿ 2 ತಿಂಗಳ ಬಳಿಕ ಬಾಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್
ಹುಬ್ಬಳ್ಳಿ: ನಗರದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಸಿಲಿಂಡರ್ ಸ್ಪೋಟಗೊಂಡು 9 ಮಂದಿ ಗಾಯಗೊಂಡಿದ್ದರು. ಇವರಲ್ಲಿ 8 ಮಂದಿ ಸಾವನ್ನಪ್ಪಿದ್ದರು. ಬದುಕುಳಿದಿದ್ದಂತ ಓರ್ವ ಬಾಲಕ ಇಂದು ಗುಣಮುಖರಾಗಿ, ಆಸ್ಪತ್ರೆಯಿಂದ ಬರೋಬ್ಬರಿ 2 ತಿಂಗಳ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಹುಬ್ಬಳ್ಳಿಯ ಅಚ್ಚವ್ವನ ಕಾಲೋಜನಿಯಲ್ಲಿ ಡಿಸೆಂಬರ್.22, 2024ರಂದು ಅಯ್ಯಪ್ಪ ಮಾಲಾಧಾರಿಗಳು ಅಡುಗೆ ಮಾಡುತ್ತಿದ್ದಾಗಲೇ ಸಿಲಿಂಡರ್ ಸ್ಪೋಟಗೊಂಡು 9 ಮಾಲಾಧಾರಿಗಳು ಗಾಯಗೊಂಡಿದ್ದರು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ 8 ಮಂದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಅವರಿಗೆ … Continue reading BREAKING: ಹುಬ್ಬಳ್ಳಿಯ ಸಿಲಿಂಡರ್ ಸ್ಪೋಟ ಕೇಸ್: ಬರೋಬ್ಬರಿ 2 ತಿಂಗಳ ಬಳಿಕ ಬಾಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್
Copy and paste this URL into your WordPress site to embed
Copy and paste this code into your site to embed