Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಬಿಟ್ಟುಕೊಡಲ್ಲ : ಮಾಜಿ ಸಂಸದ ಪ್ರತಾಪ್ ಸಿಂಹ

25/11/2025 1:55 PM

ವರ್ಲ್ಡ್ ವಾರ್-3 ರಿಂದ ಅನ್ಯಲೋಕದ ಸಂಪರ್ಕದವರೆಗೆ: 2026 ರಲ್ಲಿ ಬಾಬಾ ವಂಗಾರ 10 ಭವಿಷ್ಯವಾಣಿಗಳು

25/11/2025 1:45 PM

SHOCKING : `ಪಿಟ್ ಬುಲ್’ ನಾಯಿ ದಾಳಿಯಿಂದ ಬಾಲಕನ ಕಿವಿಯೇ ಕಟ್ : ಭಯಾನಕ ವಿಡಿಯೋ ವೈರಲ್ | WATCH VIDEO

25/11/2025 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಹತ್ಯೆ ಕೇಸ್: ಕೊಲೆಗಡುಕನನ್ನು ಗಲ್ಲಿಗೇರಿಸಿ- ಬೊಮ್ಮಾಯಿ ಒತ್ತಾಯ
KARNATAKA

ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಹತ್ಯೆ ಕೇಸ್: ಕೊಲೆಗಡುಕನನ್ನು ಗಲ್ಲಿಗೇರಿಸಿ- ಬೊಮ್ಮಾಯಿ ಒತ್ತಾಯ

By kannadanewsnow0915/05/2024 7:09 PM

ಹಾವೇರಿ: ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸೋ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಹತ್ಯೆ ಘಟನೆ ನಡೆದಿದೆ. ಈ ಘಟನೆಗೆ ಕಾರಣವಾದಂತ ಕೊಲೆಗಡುಕನನ್ನು ಗಲ್ಲಿಗೇರಿಸಬೇಕು ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದ್ದಕ್ಕೆ ಸಾಕ್ಷಿ. ಇಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ, ಶಿಕ್ಷೆ ಕೊಡಿಸಿ ಎಂದು ಒತ್ತಾಯಿಸಿದರು.

ಹಾಡಹಗಲೇ ಇಂತಹ ಘೋರ ಕೃತ್ಯ ನಡೆದರೂ ಪೊಲಿಸರು ರಾಜಕಾರಣದ ಪ್ರಕರಣಗಳು ಜಾತಿನಿಂದನೆ ಪ್ರಕರಣ ದಾಖಲಿಸುವುದು ಕ್ಲಬ್ ನಡೆಸುವುದರಲ್ಲಿ ಮಗ್ನರಾಗಿದ್ದಾರೆ. ಈ ರೀತಿಯಲ್ಲಿ ಕೊಲೆ, ಅತ್ಯಾಚಾರಗಳು ನಡೆಯುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ರಾಜ್ಯ ಸರಕಾರವೇ ಮುಂದೆ ನಿಂತು ಕುಮ್ಮಕ್ಕು ನೀಡುವುದನ್ನು ನಾನು ನೋಡಿರಲಿಲ್ಲ. ಇದೊಂದು ಜನವಿರೋಧಿ ಸರಕಾರ ಎಂದು ವಾಗ್ದಾಳಿ ನಡೆಸಿದರು.

BREAKING: ‘ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ’ ಮೇಲೆ ಗುಂಡಿನ ದಾಳಿ: ತೀವ್ರಗಾಯ, ಆಸ್ಪತ್ರೆಗೆ ದಾಖಲು | Slovak Prime Minister Robert Fico

BREAKING : ಅತ್ಯಾಚಾರ ಆರೋಪಿ ‘ಸಂದೀಪ್ ಲಾಮಿಚಾನೆ’ಗೆ ಕ್ಲೀನ್ ಚಿಟ್, ಟಿ20 ವಿಶ್ವಕಪ್’ನಲ್ಲಿ ನೇಪಾಳ ಪರ ಆಡುವ ಸಾಧ್ಯತೆ

Share. Facebook Twitter LinkedIn WhatsApp Email

Related Posts

ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಬಿಟ್ಟುಕೊಡಲ್ಲ : ಮಾಜಿ ಸಂಸದ ಪ್ರತಾಪ್ ಸಿಂಹ

25/11/2025 1:55 PM1 Min Read

‘ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಿಲ್ಲ’ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

25/11/2025 1:36 PM1 Min Read

ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್ : 7.1 ಕೋಟಿ ರಿಕವರಿ ಆಗಿದ್ದು, 9 ಆರೋಪಿಗಳ ಬಂಧನ : ಸೀಮಂತ್ ಕುಮಾರ್ ಸಿಂಗ್ ಮಾಹಿತಿ

25/11/2025 1:27 PM1 Min Read
Recent News

ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಬಿಟ್ಟುಕೊಡಲ್ಲ : ಮಾಜಿ ಸಂಸದ ಪ್ರತಾಪ್ ಸಿಂಹ

25/11/2025 1:55 PM

ವರ್ಲ್ಡ್ ವಾರ್-3 ರಿಂದ ಅನ್ಯಲೋಕದ ಸಂಪರ್ಕದವರೆಗೆ: 2026 ರಲ್ಲಿ ಬಾಬಾ ವಂಗಾರ 10 ಭವಿಷ್ಯವಾಣಿಗಳು

25/11/2025 1:45 PM

SHOCKING : `ಪಿಟ್ ಬುಲ್’ ನಾಯಿ ದಾಳಿಯಿಂದ ಬಾಲಕನ ಕಿವಿಯೇ ಕಟ್ : ಭಯಾನಕ ವಿಡಿಯೋ ವೈರಲ್ | WATCH VIDEO

25/11/2025 1:45 PM

‘ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಿಲ್ಲ’ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

25/11/2025 1:36 PM
State News
KARNATAKA

ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಬಿಟ್ಟುಕೊಡಲ್ಲ : ಮಾಜಿ ಸಂಸದ ಪ್ರತಾಪ್ ಸಿಂಹ

By kannadanewsnow0525/11/2025 1:55 PM KARNATAKA 1 Min Read

ಮಂಡ್ಯ : ರಾಜ್ಯ ಕಾಂಗ್ರೆಸ್ ನಲ್ಲಿ ಸದ್ಯ ಬದಲಾವಣೆಯ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಈ ವಿಚಾರವಾಗಿ ಬಿಜೆಪಿಯ ಮಾಜಿ…

‘ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಿಲ್ಲ’ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

25/11/2025 1:36 PM

ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್ : 7.1 ಕೋಟಿ ರಿಕವರಿ ಆಗಿದ್ದು, 9 ಆರೋಪಿಗಳ ಬಂಧನ : ಸೀಮಂತ್ ಕುಮಾರ್ ಸಿಂಗ್ ಮಾಹಿತಿ

25/11/2025 1:27 PM

BREAKING : ಸಮ್ಮಿಶ್ರ ಸರ್ಕಾರ ಪತನಕ್ಕೆ ನಾನೇ ಕಾರಣ, ಸಿಎಂ ಸಿದ್ದರಾಮಯ್ಯ ಅಲ್ಲ : ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ

25/11/2025 1:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.