BIG NEWS: ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರ: ಛಲವಾದಿ ನಾರಾಯಣಸ್ವಾಮಿಯಿಂದ ಪ್ರಧಾನಿ, ರಾಷ್ಟ್ರಪತಿಗೆ ಪತ್ರ

ಬೆಂಗಳೂರು: ಹುಬ್ಬಳ್ಳಿಯ ಗಲಭೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಬಿಜೆಪಿ ಸಿಡಿದೆದ್ದಿತ್ತು. ಈ ಪ್ರಕರಣದ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರಿಗೆ ಪತ್ರವನ್ನು ಬರೆದಿದ್ದಾರೆ. ಹೌದು ರಾಜ್ಯ ಸರ್ಕಾರವು ಹಳೇ ಹುಬ್ಬಳ್ಳಿ ಕಲಭೆ ಪ್ರಕರಣಗಳನ್ನು ಹಿಂಪಡೆದ ನಿರ್ಧಾರವನ್ನು ಪ್ರಶ್ನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ನರೇಂದ್ರ … Continue reading BIG NEWS: ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರ: ಛಲವಾದಿ ನಾರಾಯಣಸ್ವಾಮಿಯಿಂದ ಪ್ರಧಾನಿ, ರಾಷ್ಟ್ರಪತಿಗೆ ಪತ್ರ