BIGG NEWS : ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಆರಂಭ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ವಿಮಾನಯಾನ ಸೇವೆ ಇಂದಿನಿಂದ ಆರಂಭವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ವರ್ಚುವಲ್ ಸಭೆಯ ಮೂಲಕ ಭಾಗಿಯಾಗಿ ಹುಬ್ಬಳ್ಳಿ-ದೆಹಲಿ ವಿಮಾನಯಾನಕ್ಕೆ ಇಂದು (ಅ.14) ಹಸಿರು ನಿಶಾನೆ ತೋರಿಸಿದರು. Viral news: ಅಬ್ಬಾ..! 4 ಅಡಿ ಉದ್ದದ ಹಾವು ನುಂಗಿದ ಮಹಿಳೆ: ಶಸ್ತ್ರಚಿಕಿತ್ಸೆಯಿಂದ ಹೊರತೆಗೆದ ‘ಭಯಾನಕ video’ | Watch ಅಲ್ಲಿಗೆ ಬಹುದಿನಗಳ ಬೇಡಿಕೆಯಾಗಿದ್ದ ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಕನಸು ನನಸಾದಂತ್ತಾಗಿದೆ. ಹುಬ್ಬಳ್ಳಿ ಮಂದಿ … Continue reading BIGG NEWS : ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಆರಂಭ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ