Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಅಂಗೀಕಾರ : 7-50 ಸಾವಿರ ಜನ ಸೇರಿದ್ರೆ `DySP’ ಅನುಮತಿ ಕಡ್ಡಾಯ.!

21/08/2025 11:29 AM

BREAKING: ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’373 ಅಂಕ ಏರಿಕೆ : 25,144 ರ ಗಡಿ ದಾಟಿದ ‘ನಿಫ್ಟಿ’ |Share Market

21/08/2025 11:24 AM

Shocking: ಶಾಲೆಯ ಹೊರಗೆ ಸ್ಫೋಟಕಗಳನ್ನು ಎಸೆದ 10 ವರ್ಷದ ಬಾಲಕ, ವೃದ್ಧ ಮಹಿಳೆಗೆ ಗಾಯ

21/08/2025 11:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela
KARNATAKA

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

By kannadanewsnow0930/06/2025 8:37 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ನಿನ್ನೆ ಮತ್ತು ಇಂದು 2 ದಿನಗಳ ಕಾಲ ಏರ್ಪಡಿಸಿದ್ದ “ಬೃಹತ್ ಇ-ಖಾತಾ ಮೇಳ” ಕಾರ್ಯಕ್ರಮದಲ್ಲಿ ಸುಮಾರು 4,300 ಜನರು ಪಾಲ್ಗೊಂಡಿದ್ದರು.

ಬ್ಯಾಟರಾಯಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 7 ವಾರ್ಡ್ ಗಳ ಜೊತೆಗೆ ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಇತರೆ ವಲಯಗಳಿಂದಲೂ ಖಾತಾ ಮೇಳಕ್ಕೆ ಆಗಮಿಸಿ ಇ-ಖಾತಾಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಎರಡು ದಿನ ನಡೆದ ಇ-ಖಾತಾ ಮೇಳದಲ್ಲಿ ಒಟ್ಟು 4,300 ಜನರಿಗೆ ಟೋಕನ್ ನೀಲಡಾಗಿದೆ. ಈ ಪೈಕಿ 1,694 ಅರ್ಜಿಗಳನ್ನು ಪ್ರಕ್ರಿಯೆಗೊಳಿಸಲಾಗಿದ್ದು, 1,259 ಅರ್ಜಿಗಳನ್ನು ಅನುಮೋದಿಸಿ ಸ್ಥಳದಲ್ಲಿಯೇ ಅಂತಿಮ ಇ-ಖಾತಾ ನೀಡಲಾಗಿದೆ.

ಬೃಹತ್ ಇ-ಖಾತಾ ಮೇಳದಲ್ಲಿ ಬಂದಿರುವಂತಹ 1,694 ಅರ್ಜಿಗಳ ಪೈಕಿ 435 ಅರ್ಜಿಗಳು ಬೇರೆ ವಲಯಗಳಿಂದ ಬಂದಿರುವ ಅರ್ಜಿಗಳಾಗಿವೆ. ಸದರಿ ಅರ್ಜಿಗಳನ್ನು ಪರಿಶೀಲಿಸಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಂಬಂಧಪಟ್ಟ ಆಯಾ ವಲಗಳಿಗೆ ವರ್ಗಾಯಿಸಲಾಗಿರುತ್ತದೆ.

ಯಲಹಂಕ ವಲಯ ವ್ಯಾಪ್ತಿಯಲ್ಲಿ ನಾಗರಿಕರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಅಪಾರ್ಟ್ ಮೆಂಟ್‌ಗಳ ಜೊತೆ ಸಮನ್ವಯ ಸಾಧಿಸಿ, ಇದೇ ಮಾದರಿಯಲ್ಲಿ ಇ-ಖಾತಾ ಮೇಳಗಳನ್ನು ಆಯೋಜಿಸಿ ತ್ವರಿತಗತಿಯಲ್ಲಿ ಇ-ಖಾತಾ ಸಿಗುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುವುದು ಎಂದು ಯಲಹಂಲ ವಯಲ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ರವರು ತಿಳಿಸಿದರು.

ನಿಮ್ಮ ಮನೆ ಬಾಗಿಲಿಗೆ ಬರಲಿದೆ ‘ಇ-ಖಾತಾ’: ಜಸ್ಟ್ ಹೀಗೆ ಮಾಡಿ ಸಾಕು | E-Khata

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

Share. Facebook Twitter LinkedIn WhatsApp Email

Related Posts

BREAKING : ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಅಂಗೀಕಾರ : 7-50 ಸಾವಿರ ಜನ ಸೇರಿದ್ರೆ `DySP’ ಅನುಮತಿ ಕಡ್ಡಾಯ.!

21/08/2025 11:29 AM1 Min Read

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಬಾಲಕ ಸಾವು.!

21/08/2025 11:05 AM1 Min Read

SHOCKING : ತೆಲಂಗಾಣದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಅನುಮಾನಸ್ಪದ ಸಾವು.!

21/08/2025 11:00 AM1 Min Read
Recent News

BREAKING : ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಅಂಗೀಕಾರ : 7-50 ಸಾವಿರ ಜನ ಸೇರಿದ್ರೆ `DySP’ ಅನುಮತಿ ಕಡ್ಡಾಯ.!

21/08/2025 11:29 AM

BREAKING: ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’373 ಅಂಕ ಏರಿಕೆ : 25,144 ರ ಗಡಿ ದಾಟಿದ ‘ನಿಫ್ಟಿ’ |Share Market

21/08/2025 11:24 AM

Shocking: ಶಾಲೆಯ ಹೊರಗೆ ಸ್ಫೋಟಕಗಳನ್ನು ಎಸೆದ 10 ವರ್ಷದ ಬಾಲಕ, ವೃದ್ಧ ಮಹಿಳೆಗೆ ಗಾಯ

21/08/2025 11:18 AM

ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಸರಣಿ ಅಪರಾಧಿ, ರಾಜ್ಕೋಟ್ನಲ್ಲಿ ಆತನ ವಿರುದ್ಧ ಹಲವು ಪ್ರಕರಣಗಳು ದಾಖಲು

21/08/2025 11:13 AM
State News
KARNATAKA

BREAKING : ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಅಂಗೀಕಾರ : 7-50 ಸಾವಿರ ಜನ ಸೇರಿದ್ರೆ `DySP’ ಅನುಮತಿ ಕಡ್ಡಾಯ.!

By kannadanewsnow5721/08/2025 11:29 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಮಂಡಿಸಿದ್ದಂತ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಈ ಬಗ್ಗೆ ಇಂದು ಗೃಹ ಸಚಿವ.ಡಾ.ಜಿ.ಪರಮೇಶ್ವಾರ್…

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಬಾಲಕ ಸಾವು.!

21/08/2025 11:05 AM

SHOCKING : ತೆಲಂಗಾಣದಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಅನುಮಾನಸ್ಪದ ಸಾವು.!

21/08/2025 11:00 AM

BREAKING : ನನ್ನ ಜೀವಕ್ಕೆ ಏನಾದರೂ ಆದರೆ ರಾಜ್ಯ ಸರ್ಕಾರ, ಬಿಜೆಪಿಯೇ ಕಾರಣ : ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ.!

21/08/2025 10:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.