BIGG BREAKING NEWS: ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ; ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶವಿಲ್ಲ- ಸುಪ್ರಿಂಕೋರ್ಟ್‌

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ  ಹೈಕೋರ್ಟ್ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದಂತ ವಿವಾದ ಸಂಬಂಧ ಸುಪ್ರೀಂ ಕೋರ್ಟ್  ತೀರ್ಪು ನೀಡಿದೆ.  ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.  ೨ ದಿನಗಳ ಕಾಲ  ಯಥಾಸ್ಥಿತಿ ಕಾಪಾಡುವಂತೆ  ಸೂಚನೆ ನೀಡಿದ್ದು, ಬೇರೆಡೆಗೆ   ಗಣೇಶೋತ್ಸವ ಆಚರಣೆ ಅವಕಾಶ ನೀಡಲಾಗಿದೆ. ಈದ್ಗಾ ಮೈದಾನದಲ್ಲಿ  ಗಣೇಶೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಂಡಿತ್ತು.  ಹೈಕೋರ್ಟ್ ನೀಡಿದಂತ ಆದೇಶವನ್ನು ಪ್ರಶ್ನಿಸಿ, ವಕ್ಫೋ ಬೋರ್ಡ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ … Continue reading BIGG BREAKING NEWS: ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ; ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶವಿಲ್ಲ- ಸುಪ್ರಿಂಕೋರ್ಟ್‌