BIGG NEWS: ನಾಯಿಗಿರುವ ನಿಯತ್ತು ಮನುಷ್ಯರಿಗೆ ಇಲ್ಲ; ಮುತ್ಸದ್ದಿಗಳ ಬಾಯಲ್ಲಿ ಈ ರೀತಿ ಮಾತು ಸರಿಯಲ್ಲ; ಜಿ.ಟಿ ದೇವೇಗೌಡ

ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ನಾಯಿ ಮರಿ ಹೋಲಿಸಿದ ವಿಚಾರವಾಗಿ ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. BREAKING NEWS: ಸಿದ್ದೇಶ್ವರ ಸ್ವಾಮೀಜಿ ಅಗಲಿ 4 ದಿನಗಳಾದ್ರೂ ನಿಲ್ಲದ ಭಕ್ತರ ಸಂಖ್ಯೆ; ಬನದ ಹುಣ್ಣಿಮೆ ಹಿನ್ನೆಲೆ ದರ್ಶನಕ್ಕೆ ಬಂದ ಜನರು ನಾಯಿಗೆ ನಾರಾಯಣಸ್ವಾಮಿ ಎಂದು ಹೇಳುತ್ತಾರೆ. ನಮ್ಮ ಆದಿಚುಂಚನಗಿರಿ ಸ್ವಾಮೀಜಿ ಎರಡು ನಾಯಿ ಸಾಕಿದ್ದಾರೆ. ಆ ನಾಯಿಗಳು ದೊಡ್ಡವರು ಬಂದಾಗ ನಮಸ್ಕಾರ ಮಾಡುತ್ತವೆ. ನಾಯಿಗಿರುವ ನಿಯತ್ತು ಮನುಷ್ಯರಿಗೆ ಇಲ್ಲ ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಮಾತನಾಡಯವವರು ಇತಿ … Continue reading BIGG NEWS: ನಾಯಿಗಿರುವ ನಿಯತ್ತು ಮನುಷ್ಯರಿಗೆ ಇಲ್ಲ; ಮುತ್ಸದ್ದಿಗಳ ಬಾಯಲ್ಲಿ ಈ ರೀತಿ ಮಾತು ಸರಿಯಲ್ಲ; ಜಿ.ಟಿ ದೇವೇಗೌಡ